ದಿ|| ರಾಶಿ (ಡಾ| ಎಂ ಶಿವರಾಂ) ಜನ್ಮ ಶತಾಬ್ದಿ ಸಮಾರೋಪ ಸಮಾರಂಭ

ರಾಶಿ ಅವರ ಪುಸ್ತಕಗಳ ಬಿಡುಗಡೆ ಮತ್ತು ಶ್ರೀ ಎಚ್. ಎಸ್. ದೊರೆಸ್ವಾಮಿ ಅವರಿಗೆ ಗೌರವ ಸಮರ್ಪಣೆ
೧೦ - ೧೧ - ೨೦೦೬ ಶುಕ್ರವಾರ ಸಂಜೆ ೬ ಗಂಟೆಗೆ
ಸ್ಥಳ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್
ನಂ ೬, ಬಿ ಪಿ ವಾಡಿಯಾ ರಸ್ತೆ, ಬಸವನಗುಡಿ, ಬೆಂಗಳೂರು ೫೬೦ ೦೦೪
ಕೊರವಂಜಿ-ಅಪರಂಜಿ ಟ್ರಸ್ಟ್
ಹಾಸ್ಯ ಬ್ರಹ್ಮ ಟ್ರಸ್ಟ್
ಅಂಕಿತ ಪುಸ್ತಕ
ರಾಶಿ ಅವರ ಪುಸ್ತಕಗಳ ಬಿಡುಗಡೆ ಮತ್ತು ಶ್ರೀ ಎಚ್. ಎಸ್. ದೊರೆಸ್ವಾಮಿ ಅವರಿಗೆ ಗೌರವ ಸಮರ್ಪಣೆ
ಉದ್ಘಾಟನೆ ಮತ್ತು ಪುಸ್ತಕಗಳ ಬಿಡುಗಡೆ
ಶ್ರೀ ವಿಶ್ವೇಶ್ವರ ಭಟ್
(ಸಂಪಾದಕರು: ವಿಜಯ ಕರ್ನಾಟಕ)
ಗೌರವ ಸಮರ್ಪಣೆ
ಶ್ರೀ ಎಚ್ ಎಸ್ ದೊರೆಸ್ವಾಮಿ
(ಸುವರ್ಣ ಕರ್ನಾಟಕ ಏಕೀಕರಣ ಪ್ರಶಸ್ತಿ ಪುರಸ್ಕೃತರು)
ಅಧ್ಯಕ್ಷತೆ
ಪ್ರೊ. ಜಿ ವೆಂಕಟಸುಬ್ಬಯ್ಯ
ಮುಖ್ಯ ಅತಿಥಿಗಳು
ಶ್ರೀ ಶ್ರೀನಿವಾಸ ವೈದ್ಯ
ತಂದೆಯ ನೆನಪು
ಡಾ| ಓಂಪ್ರಕಾಶ್
ಉಪಸ್ಥಿತಿ:
ಶ್ರೀ ಕೃಷ್ಣ ಸುಬ್ಬರಾವ್, ಶ್ರೀ ಬೇಲೂರು ರಾಮಮೂರ್ತಿ









RSS: