ಬರಹಗಳು: ಇಂದು ಓದಿದ ವಚನ
ಕುಡಿಯುವ ನೀರು? (ಫೋಟೋ: Kedarnath, Dharwad)
ಪ್ರತ್ಯಕ್ಷವಿಲ್ಲದಾ ಸ್ವಾಮಿಯಂ ನೆನೆನೆನೆದು | ಸತ್ಯಭಕ್ತಿಯ ಸೇವೆಗೆಯ್ದವಂ ಭರತಂ || ನಿತ್ಯಜೀವನದಿ ನೀನಾ ನಯವನನುಸರಿಸೊ | ಸತ್ವದಾಶೆಯ ನೀಗಿ -- ಮಂಕುತಿಮ್ಮ ||
— ಡಿ ವಿ ಜಿ