ಬರಹಗಳು: ಇಂದು ಓದಿದ ವಚನ
ಕುಡಿಯುವ ನೀರು? (ಫೋಟೋ: Kedarnath, Dharwad)
ವನ್ಯಮೃಗಗಳ ನಡುವೆ ಗೋವು ಬಂದೇನಿಹುದು? । ಪಣ್ಯವೀಧಿಯಲಿ ತಾತ್ವಿಕನಿಗೇನಿಹದು? ।। ಅನ್ಯಾಯದುನ್ಮತ್ತ ಕೋಲಾಹಲದ ಲೋಕ । ಪುಣ್ಯವನು ಚಿಂತಿಪುದೆ? -- ಮಂಕುತಿಮ್ಮ ।।
— ಡಿ.ವಿ.ಜಿ.