ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ › ಚರ್ಚಾ ವೇದಿಕೆ › ಮಾತುಕತೆ › ರಾಜಕೀಯ

ಕನ್ನಡಿಗರು ಕಟ್ಟುವ ಆದಯ ತರಿಗೆಗೆ ತಕ್ಕ ಸವಲಕ್ಕು ನಮಗೆ ಸಿಗುತ್ತಿದೆಯೇ ಕೇಂದ್ರದಿಂದ?

August 8, 2008 - 7:40pm — mahesha

ಕರ್ನಾಟಕದ ಮಂದಿ ಇಡೀ ದೇಶದಲ್ಲಿ ಬಲುಹೆಚ್ಚು ಆದಾಯತೆರಿಗೆ ಕಟ್ಟುವ ಮಂದಿಗಳಲ್ಲಿ ಒಬ್ಬರು.

ಕರ್ನಾಟಕದಲ್ಲಿ ಇಡೀ ದೇಶದಲ್ಲೇ ಹೆಚ್ಚು ತೆರಿಗೆ ಇರೋದು ಹಲವು ಸರಕುಗಳಿಗೆ.

ಇಶ್ಟೆಲ್ಲ ಆದರು ನಮಗೆ ಅದಕ್ಕೆ ತಕ್ಕ ಸವಲತ್ತು ಸಿಗ್ತಾ ಇದ್ಯಾ?

ರಯ್ಲಾಗಲಿ, ಅಯ್.ಅಯ್.ಟಿ ಆಗಲಿ, ಯಾವ ಕೇಂದ್ರದ ಸವಲತ್ತು ಕರ್ನಾಟಕಕ್ಕೆ ಬಲು ಕಡಮೆ..

ಈ ಬಗ್ಗೆ ನಾವು ಯಾಕೆ ಯೋಚಿಸಿಲ್ಲ?

‹ ನೈರುತ್ಯ ರೈಲ್ವೇ ವಲಯದ ಕನ್ನಡ ವಿರೋಧಿ ನಿಲುವಿನ ವಿರುದ್ಧ ಕ.ರ.ವೇ ಪ್ರತಿಭಟನೆ ನಮ್ಮ ದೇಶದಲ್ಲಿ ಬುದ್ದಿ ಜೀವಿಗಳು ಯಾರು? ›
  • ರಾಜಕೀಯ
~.~
  • Login or register to post comments
  • 191 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
August 8, 2008 - 11:02pm — prameela

ಉ: ಕನ್ನಡಿಗರು ಕಟ್ಟುವ ಆದಯ ತರಿಗೆಗೆ ತಕ್ಕ ಸವಲಕ್ಕು ನಮಗೆ ಸಿಗುತ್ತಿದೆಯೇ ಕೇಂದ್ರದಿಂದ?

prameela's picture

ರ್ನಾಟಕದವರಲ್ಲಿ ಹೋರಾಟ ಮನೋಭಾವ ಕಡಿಮೆ.ಸೌಲಭ್ಯಗಳನ್ನು ತಾವಾಗಿಯೇ ಕೇಳಿ ಪಡೆಯುವ 'ಕೆಟ್ಟ' ಅಭ್ಯಾಸ ಇಲ್ಲ!ಪಾಲಿಗೆ ಬಂದಿದ್ದೇ ಪಂಚಾಮೄತ ಎನ್ನುವವರು.ಅಧಿಕಾರಿ ವರ್ಗದಲ್ಲಿ ಇರುವವರೆಲ್ಲಾ ಕನ್ನಡೇತರರೇ(ಭಾರತೀಯ ಆಡಳಿತ ಸೇವೆ);ತಾವು ಸೇವೆ ಸಲ್ಲಿಸುವ ರಾಜ್ಯದ ಒಳಿತಿಗಾಗಿ ಕೆಲಸ ಮಾಡುವವರು ತುಂಬಾ ಕಡಿಮೆ.ಅಪ್ಪಿ ತಪ್ಪಿ ಕನ್ನಡಿಗ ಅಧಿಕಾರಿಗಳಿದ್ದರೂ ಲಾಬಿ ಮಾಡಲು ಹೋಗುವುದಿಲ್ಲ.ಜನ ಪ್ರತಿನಿಧಿಗಳನ್ನಂತೂ ಕೇಳುವುದೇ ಬೇಡ.ಹೀಗಿರುವಾಗ ನಮಗಾವ ಸೌಕರ್ಯ ಸಿಗುವುದು?ಅತ್ತರೆ ತಾನೆ ಮಗುವಿಗೆ ಹಾಲು ಸಿಗುವುದು?

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 9, 2008 - 10:53am — ಮನಹ್ಪಠಲ

ಉ: ಕನ್ನಡಿಗರು ಕಟ್ಟುವ ಆದಯ ತರಿಗೆಗೆ ತಕ್ಕ ಸವಲಕ್ಕು ನಮಗೆ ಸಿಗುತ್ತಿದೆಯೇ ಕೇಂದ್ರದಿಂದ?

ಮನಹ್ಪಠಲ's picture

ಲೇಖನದ ಹೆಡಿ೦ಗ್ ನೋಡಿದ್ ತಕ್ಷಣ ಅನ್ಕೊ೦ಡೆ ನಿಮ್ಮದೆ ಬರಹ ಇರ್ಬೇಕು ಅ೦ತ.... ಇರಲಿ..

ಇಲ್ಲಾರಿ ಮಹೇಶರೇ!! ಬರಿ ಪುಡಿಗಾಸಿನ ಸವಲತ್ತು ಸಿಕ್ತಾ ಇದೆ, ಕನ್ನಡಿಗರಿಗೆ.

ಮತ್ತೆ...... ನಿಮ್ಮ ಲೇಖನದ ಹೆಡಿ೦ಗ್ನ ಸರಿಯಾಗೆ ಬರೀಲಿಲ್ಲ ಅ೦ತನ್ಸುತ್ತೆ, ಬಿರಬಿರ್ನೆ ಬರ್ದಿರ್ಬೇಕು ಅಲ್ವಾ?

ನಿಮ್ಮವ
ಕ್ರಿಸ್ನ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 9, 2008 - 2:22pm — srinivasps

ಉ: ಕನ್ನಡಿಗರು ಕಟ್ಟುವ ಆದಯ ತರಿಗೆಗೆ ತಕ್ಕ ಸವಲಕ್ಕು ನಮಗೆ ಸಿಗುತ್ತಿದೆಯೇ ಕೇಂದ್ರದಿಂದ?

srinivasps's picture

ರೈಲು, ಐ ಐ ಟಿ ಮುಂತಾದವನ್ನು ಕೇಂದ್ರ ಸರ್ಕಾರ ನಿರ್ಧರಿಸುವುದು...ರಾಜ್ಯ ಸರ್ಕಾರದ ಕೈಯಲ್ಲಿ ಇಲ್ಲ...
ಯಾವುದೇ ರಾಜ್ಯದಲ್ಲಿ ಆಳುತ್ತಿರುವ ಪಕ್ಷ ಮತ್ತು ಕೇಂದ್ರದಲ್ಲಿ ಆಳುತ್ತಿರುವ ಪಕ್ಷ ಒಂದೇ ಆಗಿದ್ದಲ್ಲಿ ನೆರವು ಹೆಚ್ಚು ಬರುತ್ತದೆ...
ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಇದು ಹೆಚ್ಚಾಗಿ ಆಗಿಲ್ಲ...ಇದು ಒಂದು ಮುಖ್ಯ ಕಾರಣ...

> ಈ ಬಗ್ಗೆ ನಾವು ಯಾಕೆ ಯೋಚಿಸಿಲ್ಲ?

ಯೋಚನೆ ಮಾಡಿಲ್ಲ ಎಂದು ಯಾಕೆ ಹೇಳುತ್ತೀರಿ..?

ಅದು ಇರಲಿ, ಏನು ಮಾಡಬೇಕು ಎಂದು ನಿಮ್ಮ ಅಭಿಪ್ರಾಯ?

--ಶ್ರೀ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 11, 2008 - 7:52am — mahesha

ಉ: ಕನ್ನಡಿಗರು ಕಟ್ಟುವ ಆದಯ ತರಿಗೆಗೆ ತಕ್ಕ ಸವಲಕ್ಕು ನಮಗೆ ಸಿಗುತ್ತಿದೆಯೇ ಕೇಂದ್ರದಿಂದ?

mahesha's picture

ಓದಿ ಯೋಚಿಸಿದವರಿಗೆಲ್ಲ ನನ್ನಿ!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ತುಳು ಕುರಿತೋದು... ದ್ರಾವಿಡ ಯುನಿವರ್ಸಿಟಿಯಲ್ಲಿ
  • ಹೊಗೇನಕಲ್ ಪ್ರೀತಿ.ಎಂ. ಕೃಪೆ. ಕ.ರ.ವೇ.
  • ರಾಷ್ಟ್ರ ಭಾಷೆ ಸೋಗಿನಲ್ಲಿ ಹಿಂದಿ ಹೇರಿಕೆ!
  • ಕಂನಡ ಸಂಗಗಳು ಯಾಕೆ ಇಷ್ಟೊಂದು?
  • ಕ್ರಿಕೇಟ್ ಬಗ್ಗೆ ನಾವು ಯಾಕೆ ಇಷ್ಟೊಂದು ತಲೆಗೆಡಿಸಿಕೊಂಡಿದ್ದೇವೆ?
Syndicate content

ಲೇಖಕರು

mahesha's picture

ಪೂರ್ಣ ಹೆಸರು
ಮಾಯ್ಸ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಶಂಕರ ಬಟ್ಟರ ಹೊತ್ತಗೆಯಲ್ಲಿರ ತಪ್ಪು ಇಲ್ಲವೇ ಬಿಟ್ಟು ಹೋದ ಸಂಗತಿ, ಕನ್ನಡದ ಲಿಂಗ/ಜೆಂಡರ್‍ ಸಿಸ್ಟಮ್ ಬಗ್ಗೆ
  • ’ಅವರು’ ಈ ಒರೆ ಯಾವ ಲಿಂಗ ಯಾವ ವಚನ?
  • ೬೦೦೦ದ ಗಡಿ ದಾಟಿದ ಕನ್ನಡ ವಿಕಿ
  • ಉಪ್ಪು ರೋಸೋದು ಅಂದ್ರೇನು? ಇದು ಯಾವ ಊರ ಬಳಕೆ?
  • ತೋಡು ಮತ್ತು ಮೊಗೆ
  • ಇದು ಯಾವ ಹೂವು? ಹೇಳಿ ನೋಡೋಣ...
  • ಇಂಟರನೆಟ್ ಎಕ್ಸಪ್ಲೊರರ್ ೬ ರೇ ಗ್ರೇಟು!
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • mahesha
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 8, 2008 - 3:10pm
  • Deeparavishankar
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 8, 2008 - 3:01pm
  • savithasr
    ಉ: ಸ್ವಾತಂತ್ರ್ಯ ಮತ್ತು ಸ್ವರಾಜ್ಯ
    October 8, 2008 - 2:51pm
  • mahesha
    ಉ: ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
    October 8, 2008 - 2:37pm
  • venkatesh
    ಉ: ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
    October 8, 2008 - 2:17pm
  • girish.rajanal
    ಉ: ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
    October 8, 2008 - 2:08pm
  • Deeparavishankar
    ಉ: ಮರೆಯಲಾಗುವುದೇ ಈ ಅಸಾಧಾರಣ ವ್ಯಕ್ತಿಯನ್ನು!
    October 8, 2008 - 1:59pm
  • venkatesh
    ಉ: ವಿಮಾನದಿಂದ ಕೆಳಗೆ ಕಾಣುವ ಚಿತ್ರ !
    October 8, 2008 - 1:55pm
  • Deeparavishankar
    ಉ: ನನ್ನ ಮನಸ್ಸಿನ ಅಜ್ಞಾನ
    October 8, 2008 - 1:55pm
  • Deeparavishankar
    ಉ: ಮಲೆನಾಡಿನ ಹಾಸನ ಬೇಲೂರಿನ ನೆನಪುಗಳು
    October 8, 2008 - 1:50pm
ಇನ್ನಷ್ಟು


ಕೆಂಡದ ಗಿರಿಯ ಮೇಲೊಂದು
ಅರಗಿನ ಕಂಭವಿದ್ದಿತ್ತು ನೋಡಾ ಅಯ್ಯಾ!
ಅರಗಿನ ಕಂಭದ ಮೇಲೊಂದು ಹಂಸೆಯಿದ್ದಿತ್ತು
ಕಂಭ ಬೆಂದು ಹಂಸೆ ಹಾರಿತ್ತು ಗುಹೇಶ್ವರಾ!

- ಅಲ್ಲಮಪ್ರಭು

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator