ತಣ್ಣನೆ ಮನದಿ೦ ತಣ್ಣಮಾನಸಕೆ
ಮಣ್ಣಿನ ಕ೦ಪಿದು ಹರಡುತಿದೆ
ಬಣ್ಣದ ಮಾತೊಳು ಬ್ರಹ್ಮವನಾತ್ಮಕೆ
ಉಣ್ಣಬಡಿಸಿಯೌತಣಿಸುತಿದೆ.

— ಪು ತಿ ನ

ಆಶ್ವಯುಜ ಶುದ್ಧ ಮಹಾನವಮಿ ಬರಲಂದು - ಪೂರ್ಣ ಸಾಹಿತ್ಯ ಬೇಕು

ನಮ್ಮಮ್ಮಂಗೆ ಈ ಪದ್ಯದ ಪೂರ್ಣ ಪಾಠ ಬೇಕಂತೆ...

ಆಶ್ವಯುಜ ಶುದ್ಧ ಮಹಾನವಮಿ ಬರಲಂದು
ಲೇಸಾಗಿ ಹರಸಿದರು ಬಾಲಕರು ಬಂದು
ಈಶ ನಿಮಗತ್ಯಧಿಕ ಸುಖವ ಕೊಡಲೆಂದು
ಲೇಸಾಗಿ ಹರಸಿದರು ಬಾಲಕರು ಬಂದು....(ಮುಂದೆ ಏನು?)

ಗೊತ್ತಿದ್ದವರು ತಿಳಿಸ್ತೀರ...ಮೇಲಿನ ಸಾಲುಗಳಲ್ಲಿ ತಪ್ಪಿದ್ದರೆ ತಿದ್ದಿ...

--ಶ್ರೀ

0

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
Syndicate content