ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ › ಚರ್ಚಾ ವೇದಿಕೆ › ಸಮುದಾಯ › ಹೊಸ ಸದಸ್ಯರು

ಬಹಳ ಚೆನ್ನಾಗಿರುವ ತಾಣ

August 19, 2005 - 1:47am — sathya

ನಾನಿಲ್ಲಿ ಹೊಸಬ. ನನಗೆ ಈ ತಾಣ ಬಹಳ ಇಷ್ಟವಾಯಿತು. ಮಾನ್ಯ ಇಸ್ಮಾಯಿಲ್ ರವರು ಈ ತಾಣದ ಬಗ್ಗೆ ತಿಳಿಸಿದರು. ಆಗಿಂದಾಗ್ಯೆ ಈ ತಾಣಕ್ಕೆ ಈ ಮುಂದೆ ಬರೆಯುವೆನೆಂದು ಆಶಿಸುತ್ತೇನೆ.

‹ ಹೊಸ ಸೇರ್ಪಡೆ ಮಾಹಿತಿ ಹಂಚಿಕೊಳ್ಳುವುದೇ ನನ್ನ ಧ್ಯೇಯವಾಕ್ಯ ›
  • ಹೊಸ ಸದಸ್ಯರು
~.~
  • Login or register to post comments
  • 1197 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
August 27, 2005 - 2:14am — nuDikannaDa

ನಿಮಗೆ ಸಂಪದಕ್ಕೆ ಸ್ವಾಗತ.

nuDikannaDa's picture

ನಿಮಗೆ ಸಂಪದಕ್ಕೆ ಸ್ವಾಗತ.
ನಿಮ್ಮ ಬಗ್ಗೆ ಇನ್ನೂ ಹೆಚ್ಚಿನ ವಿವರ ಹಾಕಿ ಸತ್ಯ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 27, 2005 - 5:54am — tvsrinivas41

ಬನ್ನಿ

tvsrinivas41's picture

ಸತ್ಯ ಅವರಿಗೆ ಸ್ವಾಗತ.

ಓಹ್! ಇಸ್ಮಾಯಿಲ್ ಅವರಿಂದ ನಿಮಗೆ ಈ ತಾಣದ ಬಗ್ಗೆ ತಿಳೀತಾ? ಅವರ ಲೇಖನಗಳನ್ನು ನೋಡಿ, ಓದಿ ಸಾರ್. ನಾನು ಅವರ ಬೀಸಣಿಗೆ. ತುಂಬಾ ಚೆನ್ನಾಗಿ ನಿರೂಪಿಸ್ತಾರೆ.

---
ತವಿಶ್ರೀನಿವಾಸ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
February 1, 2006 - 2:52pm — nayak_sathish

ಧನ್ಯವಾದಗಳು

nayak_sathish's picture

ನನ್ನ ಹೆಸರು ಸತೀಶ ನಾಯಕ್ ಬೆಳ್ಳರ್ಪಾಡಿ. ನನ್ನ ಊರು ಉಡುಪಿ. ನನಗೆ ಈ ಜಾಲದ ಬಗ್ಗೆ ಸಿದ್ಧಾರೂಢನಿಂದ ತಿಳಿಯಿತು. ಈ ಜಾಲವನ್ನು ನೋಡಿ ತುಂಬಾ ಸಂತೋಷವಾಯಿತು. ಇದರಲ್ಲಿರುವ ಚರ್ಚೆ ನನಗಂತೂ ತುಂಬಾ ಇಷ್ಟ. ನಾನೂ ಇದರಲ್ಲಿ ಒಬ್ಬ ಆಕ್ಟಿವ್ ಸದಸ್ಯನಾಗಿರಬೇಕೆಂಬ ಆಸೆ. ನೀವೆಲ್ಲರೂ ನನ್ನನ್ನು ಸ್ವೀಕರಿಸುತ್ತೀರಿ ಎಂದು ನಂಬಿರುತ್ತೇನೆ. ಇಂಥ ಜಾಲವನ್ನು ನಿರ್ಮಿಸಿದವರಿಗೆ ಧನ್ಯವಾದಗಳು.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
May 6, 2007 - 2:52am — kishorpatwardhan

ಉ: ಧನ್ಯವಾದಗಳು

kishorpatwardhan's picture

ನಮಸ್ಕಾರ.

ನಾನು ಕಿಶೋರ್. ಉಜಿರೆ ನಮ್ಮ ಊರು.
ಆಯುರ್ವೇದ ಶಿಕ್ಷಕನಾಗಿ ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದಲ್ಲಿ (ವಾರಾಣಸಿ )ಕೆಲಸ ಮಾಡುತ್ತಿದ್ದೇನೆ.

ನಾನು ಈ ತಾಣಕ್ಕೆ ಹೊಸಬ. ಸುಮಾರು ಒಂದು ವರ್ಷದ ಕೆಳಗೆ ಸತ್ಯಜಿತ್ ಈ ಬಗ್ಗೆ ಹೇಳಿದ್ದ ನೆನಪಿದೆ.
ಆದರೆ ಅಂತರ್ಜಾಲದ ಸೌಲಭ್ಯ ಕೈಗೆಟಕುವ ಹಾಗೆ ಇಲ್ಲದೇ ಇದ್ದುದರಿಂದ ನಾನು ಇತ್ತ ಸುಳಿದಿರಲಿಲ್ಲ.
ಆದರೆ ಈಗ ಈ ತಾಣ ನೋಡಿ ತುಂಬ ಖುಶಿಪಟ್ಟಿದ್ದೇನೆ.
ಇಷ್ಟು ದೂರದ ಊರಲ್ಲಿದ್ದೂ ಕನ್ನಡದ ಜೊತೆ ನಂಟು ಉಳಿಸಿಕೊಳ್ಳುವ ಅವಕಾಶ ಕಲ್ಪಿಸಿದ ಈ ತಾಣಕ್ಕೆ ನಾನು ಋಣಿ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನನ್ನನ್ನೂ ಸೇರಿಸ್ಕೋತೀರ ತಾನೆ?
  • ನೆನಪು
  • ಕನ್ನಡವೇ ನಿತ್ಯ
  • ಟಿ ವಿ ಯಲ್ಲಿ ತೇಜಸ್ವಿ ಬಗ್ಗೆ ಇಸ್ಮಾಯಿಲ್ ಮಾತನಾಡಿದ್ದು ಕೇಳಿದಿರಾ?
  • ಚಿಕ್ಕಮಗಳೂರಿನ ತಿಪ್ಪನಹಳ್ಳಿ ಗೊತ್ತೇನು?
Syndicate content

ಲೇಖಕರು

sathya's picture

ಪೂರ್ಣ ಹೆಸರು
ಸತ್ಯಜಿತ್

ಪರಿಚಯ

ವಯಸ್ಸು ೩೩. ಊರು ಉಜಿರೆ. ಓದು ಉಡುಪಿ, ಉಜಿರೆ ಮತ್ತು ಮ೦ಗಳೂರಿನಲ್ಲಿ. ವಾಸ್ತವ್ಯ ಬೆ೦ಗಳೂರಿನಲ್ಲಿ. ಭೌತಶಾಸ್ತ್ರದಲ್ಲಿ ಸ೦ಶೋಧನೆ:ಓದು, ಹವ್ಯಾಸ ಮತ್ತು ವೃತ್ತಿ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಶಂಕರ ಬಟ್ಟರ ಹೊತ್ತಗೆಯಲ್ಲಿರ ತಪ್ಪು ಇಲ್ಲವೇ ಬಿಟ್ಟು ಹೋದ ಸಂಗತಿ, ಕನ್ನಡದ ಲಿಂಗ/ಜೆಂಡರ್‍ ಸಿಸ್ಟಮ್ ಬಗ್ಗೆ
  • ಹಲ ಗುಣದೊರೆಗಳ/adjectiveಗಳ ಬಂದಾಗ ಕನ್ನಡದಲ್ಲಿ ಪಜೀತಿ
  • ಯಳ್ಳೆಶಪುರ
  • ಯನಿಕೋಡ್ ಸಂಶಯ
  • ಬುದ್ದಿಜೀವಿಗಳಿಗೆ ಇಪ್ಪತ್ತೈದು ಪ್ರಶ್ನೆಗಳು
  • ಕುಡಿಯೋ ನೀರು ಮತ್ತು ಕುಡಿಯಲು/ಕುಡಿಯಕ್ಕೆ ನೀರು
  • ಡಿ.ಎನ್. ಶಂಕರಬಟ್ಟರ ಹೊಸ ಹೊತ್ತಿಗೆ ' ಕನ್ನಡ ನುಡಿ ನಡೆದು ಬಂದ ದಾರಿ'
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • mowna
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 7:04pm
  • hpn
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 6:29pm
  • anivaasi
    ಉ: ಪತನದ ಕತೆ
    October 11, 2008 - 6:06pm
  • anivaasi
    ಉ: ಪತನದ ಕತೆ
    October 11, 2008 - 6:05pm
  • anivaasi
    ಉ: ಪತನದ ಕತೆ
    October 11, 2008 - 5:50pm
  • venkatesh
    ಉ: (ಈಚಲುಮರಗಳು) ಪಾಮ್ ಮರಗಳು, ಹಾಗೂ ನೀರಿನ-ಬುಗ್ಗೆಗಳು !
    October 11, 2008 - 5:00pm
  • palachandra
    ಉ: ಕುಮಾರ ಪರ್ವತದಲ್ಲಿ ಚಾರಣ
    October 11, 2008 - 4:15pm
  • csomsekraiah
    ಉ: ಇ೦ದಿನಿ೦ದ ಸ೦ಪದ ಬಳಗದಲ್ಲಿ ನಾನೂ ಒಬ್ಬ
    October 11, 2008 - 3:46pm
  • makrumanju
    ಉ: ಮರಳಿ ಬರಲಿ ಬಾಲ್ಯ
    October 11, 2008 - 2:19pm
  • anil.ramesh
    ಉ: ಬಸವನ ಹುಳು...
    October 11, 2008 - 2:15pm
ಇನ್ನಷ್ಟು


ಮಾನವರು ಯುಧ್ಧಕ್ಕೆ ಅಂತ್ಯವನ್ನು ತರಬೇಕು, ಇಲ್ಲದಿದ್ದರೆ ಯುಧ್ಧ ಎಲ್ಲರಿಗೂ ಅಂತ್ಯವನ್ನು ತರುತ್ತದೆ.

— ಜಾನ್ ಕೆನಡಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator