ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › ಚರ್ಚಾ ವೇದಿಕೆ › ಇತರ ಚರ್ಚೆ › ಅರಳಿ ಕಟ್ಟೆ

ವಿಧಾನಸೌಧದೆದ್ರಿಗೆ ಮತ್ತೊಂದು ಪ್ರತಿಮೆಯಂತೆ !!!

September 6, 2005 - 6:19pm — Rohit

ಈಗಾಗ್ಲೇ, ವಿಧಾನಸೌಧವೇ ಕಾಣಿಸದಷ್ಟು ಪ್ರತಿಮೆಗಳು ಅದನ್ನು ಮುತ್ತಿಕೊಂಡಿರುವಾಗ, ಇನ್ನೊಂದು ಹೊಸ ಪ್ರತಿಮೆ ಸ್ಥಾಪಿಸ್ತಾರಂತೆ. ನಮ್ಮ ಕನ್ನಡಿಗರ ಪ್ರತಿಮೆಗಳಿಗೆ ವಿಧಾನಸೌಧದ ಹಿಂದೆ ಜಾಗ, ಕನ್ನಡೇತರ ನಾಯಕರುಗಳ ಮೂರ್ತಿಗಳಿಗೆ ವಿಧಾನ ಸೌಧದೆದುರಿನ ಜಾಗ!...ಈ ಸಾಲಿಗೆ ಹೊಸ ಸೇರ್ಪಡೆ 'ಬಾಬು ಜಗಜೀವನ ರಾಂ'.

ಆಗ್ಲೇ ಕನ್ನಡನಾಡಿನ ರಾಜಧಾನಿಯಲ್ಲಿ ಕನ್ನಡದ ಸ್ಥಿತಿ ಪಾತಾಳ ಮುಟ್ಟಿರುವಾಗ ಇದು ಬೇಕಿತ್ತಾ?

‹ translate.sampada.net ಯಕ್ಷ ಪ್ರಶ್ನೆ ›
  • ಅರಳಿ ಕಟ್ಟೆ
~.~
  • Login or register to post comments
  • 855 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
September 8, 2005 - 12:53am — ConjKan

ನಮ್ಮ ರಾಜಕಾರಣಿಗಳು

ConjKan's picture

ನಮ್ಮ ರಾಜಕಾರಣಿಗಳಿಗೆ ಮಾಡುವುದಕ್ಕೆ ಬರೋದು ಇಷ್ಟೆ... ಪ್ರತಿಮೆ ಅನಾವರಣ ಮಾಡುವುದು, ದೊಡ್ಡ ದೊಡ್ಡ ಭಾಷಣ ಮಾಡೋದು, ಜಾತಿಗಳ ಮಧ್ಯೆ, ವರ್ಗಗಳ ಮಧ್ಯೆ ಜಗಳ ತಂದಿಡುವುದು!

ಈಗಲೇ ನೋಡಿ, 'ನಾನು ಮುಸ್ಲಿಮ್, ನೀನು ಹಿಂದು' ಎಂದು ನಾವು ದಿನನಿತ್ಯದ ಜೀವನದಲ್ಲಿ ಮಾತನಾಡಿಕೊಳ್ತೇವ್ಯೆ? 'ಅಹಿಂದ, ಪರಿಶಿಷ್ಟ ಜಾತಿಗೆ ಸೇರಿದವನು ನೀನು/ನಾನು' ಅಂತ ಮಾತನಾಡಿಕೊಳ್ತೇವ್ಯೆ? ಇದನ್ನೆಲ್ಲಾ ಹುಟ್ಟುಹಾಕುವವರು ಅಧಿಕಾರದಾಹಿ ಕೆಲವರು ರಾಜಕಾರಣಿಗಳು... ಬ್ರಿಟಿಷರು ಆಗ ಇದೇ ಫಾರ್ಮುಲಾ ಉಪಯೋಗಿಸಿ ಭಾರತೀಯರನ್ನು ಆಳಿದರು, ಈಗ ಭಾರತೀಯರೇ ಆ ಫಾರ್ಮುಲಾ ಉಪಯೋಗಿಸಿ ಅಧಿಕಾರಕ್ಕೆ ಲಾಬಿ ಮಾಡುತ್ತಿದ್ದಾರೆ.

ಆದರೆ ಜಗಜೀವನ ರಾಮ್ ದಲಿತ ಕುಟುಂಬದಿಂದ ಬಂದವರಂತೆ... ಸ್ವಾತಂತ್ರ ಹೋರಾಟಗಾರರು ಕೂಡ. ಆದ್ದರಿಂದ ಅವರ ಪ್ರತಿಮೆ ಇರಿಸಬಹುದು, ಬಿಡಿ. ಆದರೆ ಪ್ರತಿಮೆ ಸ್ಥಾಪನೆ ರಾಜಕೀಯ ಉದ್ದೇಶವುಳ್ಳದ್ದೆಂಬುದು ಹೌದು. ದಲಿತರಿಗೆ ಮೂಲಭೂತ ಸೌಲಭ್ಯಗಳನ್ನೊದಗಿಸುವ ಬದಲು, ನೆರೆ ಮುಂತಾದ ಸಮಯದಲ್ಲಿ ರಕ್ಷಣೆ, ಪರಿಹಾರ ಕೊಡುವ ಬದಲು ಪ್ರತಿಮೆಯೊಂದನ್ನು ಮಾತ್ರ ಸ್ಥಾಪಿಸಿ ದಲಿತರಿಗೆ 'ನಾವೇನೋ ಮಾಡಿದೆವು' ಎಂದು ಕೊಚ್ಚಿಕೊಳ್ಳುತ್ತಾರೆ. ಈ ಟ್ರೆಂಡಿಗೆ ಜನತೆ ಎಡೆ ಮಾಡಿಕೊಡಬಾರದು. ಈ ರಾಜಕೀಯ ಉದ್ದೇಶ 'ಎಮೋಶನಲ್' ಮೌಲ್ಯವುಳ್ಳಂತದ್ದು... ಆದ್ದರಿಂದ ಜನರ ಎಮೋಶನ್ ಬಳಸಿಕೊಂಡು ತಮ್ಮ ವೋಟ್ ಬ್ಯಾಂಕ್ ತುಂಬಿಸಿಕೊಳ್ಳಲು ನೋಡುತ್ತಾರೆ ನೋಡಿ, ರಾಜಕಾರಣಿಗಳು!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
September 8, 2005 - 11:04am — Rohit

ಪ್ರತಿಯೊಬ್ಬರಿಗೂ ಒಂದು ಎಕ್ಸ್ಕ್ಯೂಸ್ ಕೊಡ್ತಾ ಹೋದ್ರೆ..

Rohit's picture

ನಮ್ಮ ನಾಡಿನಲ್ಲಿ ಅನೇಕ ನಾಯಕರುಗಳಿದ್ದಾರೆ. ಹಾಗಂತ ಎಲ್ಲರ ಹ್ರತಿಮೆಗಳನ್ನು ಮಾಡಿ ನಿಲ್ಲಿಸುತ್ತಾ ಹೋದರೆ ಏನಾಗಬಹುದು..ಅದಕ್ಕೇ ಈ ಹಂತದಲ್ಲೇ ಕಡಿವಾಣ ಹಾಕಿದ್ರೆ ಒಳ್ಳೇದಲ್ವೇ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕನ್ನಡಸಾಹಿತ್ಯ.ಕಾಂ ಮನವಿಗೆ ಪ್ರೊ|| ಯು ಆರ್‍ ರಾವ್ ರವರಿಂದ ಬೆಂಬಲ
  • ಹೊಸ ಸೇರ್ಪಡೆ
  • ಕಳೆಗುಂದಿದ ವಿಧಾನಸೌಧದ ಮುಡಿಗೆ, ನಿಸರ್ಗಮ್ಮನವರು ಮುಡಿಸಿದ, ಹಳದಿ ಹೂಗಳ ಸಿಂಗಾರ !
  • ಸಂಪದವನ್ನು ಸಂಪೂರ್ಣ ಕನ್ನಡಮಯ ಮಾಡೋಣ?
  • ಪಲ್ಲಕ್ಕಿ ಚಿತ್ರದಲ್ಲಿ ಇರುವ ಉತ್ತಮ ಅಂಶಗಳು..
Syndicate content

ಲೇಖಕರು

Rohit's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಮುಕ್ತ...ಮುಕ್ತ...ಸಾಹಿತ್ಯ ಬೇಕು...
  • ’ಹಾಯ್ ಬೆ೦ಗಳೂರ’ ಕೀಳು ಮಟ್ಟಕ್ಕಿಳಿದಿದೆಯೇ...?
  • ವೈದ್ಯರೂ... ವಿಜ್ಞಾನವೂ... ಜ್ಯೋತಿಷ್ಯವೂ...
  • ಜ್ಯೋತಿಷ್ಯ..ವೈಜ್ಞಾನಿಕ ?
  • "ಶಂಖದಿಂದ ಬಂದರೆ ತೀರ್ಥ..."
  • ನರಸಿಂಹ ಸಾಲಿಗ್ರಾಮ
  • ಮುಸುಱ್/ಮುಸುಱು
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ASHOKKUMAR
    ಉ: ಲ೦ಡನ್ ಪ್ರವಾಸಕಥನ ಭಾಗ ೧೫: ಸೃಜನಶೀಲತೆ ಹುಟ್ಟುವ ಕೇ೦ದ್ರದ ಸುತ್ತ, ಮುತ್ತ!
    September 6, 2008 - 5:51am
  • kalpana
    ಉ: ಮೊದಲ ಚಿತ್ರ
    September 6, 2008 - 5:14am
  • hpn
    ಉ: ಬಿಗುಮಾನದ ಚಿತ್ರಗಳು
    September 6, 2008 - 4:20am
  • hpn
    ಉ: ಮುಕ್ತ...ಮುಕ್ತ...ಸಾಹಿತ್ಯ ಬೇಕು...
    September 6, 2008 - 2:53am
  • ಗಣೇಶ
    ಉ: ’ಹಾಯ್ ಬೆ೦ಗಳೂರ’ ಕೀಳು ಮಟ್ಟಕ್ಕಿಳಿದಿದೆಯೇ...?
    September 6, 2008 - 12:15am
  • ಗಣೇಶ
    ಉ: IT - ಸಿಂಪ್ಟಮ್ಸ
    September 5, 2008 - 11:34pm
  • yuvapremi
    ಉ: ಯುವ ಬ್ಲಾಗಿಗನ ಸಂದರ್ಶನ
    September 5, 2008 - 11:22pm
  • yuvapremi
    ಉ: Splendours of Royal Mysore
    September 5, 2008 - 11:03pm
  • hamsanandi
    ಉ: ಪುರಂದರದಾಸರ ಎರಡು ಪದಗಳು
    September 5, 2008 - 10:13pm
  • Sunil Jayaprakash
    ಉ: ಪುರಂದರದಾಸರ ಎರಡು ಪದಗಳು
    September 5, 2008 - 10:01pm
ಇನ್ನಷ್ಟು


ಬರಹಗಾರನಿಗಿರಬೇಕಾದ ಅತ್ಯುಚ್ಚ ನಿಷ್ಠೆಯೆಂದರೆ ಭಾಷೆಗಿರುವ ಅವನ ಒಲವು.

— ಜೇಮ್ಸ್ ಬ್ರಾಡ್‌ಸ್ಕಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator