ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸಾಹಿತ್ಯ, ಭಾಷೆ

ಡಿ.ಎನ್. ಶಂಕರಬಟ್ಟರ ಹೊಸ ಹೊತ್ತಿಗೆ ' ಕನ್ನಡ ನುಡಿ ನಡೆದು ಬಂದ ದಾರಿ'

October 21, 2007 - 9:28pm — ವೈಭವ

ಶಂಕರಬಟ್ಟರ ಬರವಣಿಗೆಯನ್ನು ಮೆಚ್ಚುವವರಿಗೆ ಸಿಹಿ ಸುದ್ದಿ. ಅವರ ಇನ್ನೊಂದು ಹೊಸ ಹೊತ್ತಿಗೆ 'ಕನ್ನಡ ನುಡಿ ನಡೆದು ಬಂದ ದಾರಿ'ಬಂದಿದೆ.
ಏನಪ್ಪ ಇದರ ಮೇಲ್ಮೆ ಅಂದರೆ ಇದು ಅವರು ಹೊಸದಾಗಿ ನೆಗಳಿರುವ ಕನ್ನಡದ ಬರಹದಲ್ಲಿ ಈ ಹೊತ್ತಿಗೆಯನ್ನು ಬರೆಯಲಾಗಿದೆ.

೧) ಯಾವುದೇ ಮಹಾಪ್ರಾಣ ಇಲ್ಲ
೨) ಅರ್ಕ ವತ್ತು ಇದರಲ್ಲಿ ಇಲ್ಲ
೩) 'ಕೃಷ್ಣ' ಅಲ್ಲ 'ಕ್ರುಶ್ಣ'
೪) 'ಮೈಸೂರು'ಅಲ್ಲ 'ಮಯ್ಸೂರು'

ಹೀಗೆ ಕನ್ನಡಿಗರ ಬಾಯಲ್ಲಿ ಯಾವ ಬಗೆಯಲ್ಲಿ ಕನ್ನಡ ಇದೆ ಅದೇ ಬಗೆಯಲ್ಲಿ ಬರೆಯಲಾಗಿದೆ. ನಿಜಕ್ಕೂ ಶಂಕರಬಟ್ಟರನ್ನು ಮೆಚ್ಚಲೇಬೇಕು.
ಅವರ ಹೊತ್ತಿಗೆಗಳಿಂದ ತಮ್ಮ ಅರಿಮೆಯನ್ನು ಹೆಚ್ಚಿಸಿಕೊಂಡಿರುವವರಲ್ಲಿ ನಾನು ಒಬ್ಬನು.

‹ ಕಟವಾಯಿ, ಓರಗೆ, ಕರ್ಬೊನ್....... ಕನ್ನಡಿಗರನ್ನು ಅವಹೇಳನ ಮಾಡುವ ಕವನ ??? ›
  • ಸಾಹಿತ್ಯ, ಭಾಷೆ
~.~
  • Login or register to post comments
  • 801 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
October 22, 2007 - 10:01am — mahesha

ಉ: ಡಿ.ಎನ್. ಶಂಕರಬಟ್ಟರ ಹೊಸ ಹೊತ್ತಿಗೆ ' ಕನ್ನಡ ನುಡಿ ನಡೆದು ಬಂದ ದಾರಿ'

mahesha's picture

ಈ ಹೊತ್ತುಗೆ ಸಪನದಲ್ಲಿ ಇಂನೂ ಬಂದಿಲ್ಲ...

ನೆಂನೆ ಅಂಕಿತ ಕದ-ತೆರೆದಿದ್ದಿಲ್ಲ.

ಕೃಷ್ಣ = ಕ್ರಿಶ್ಣ, ನಾವು ಕೃ ಅನ್ನು ಕ್ರು ಅನ್ನೋದಿಲ್ಲ ಅಲ್ವಾ!! ನೋಡೋಣ.

ಮೃಗ = ಮಿಗ
ಋಷಿ = ರಿಸಿ

ಹೀಗೆ ನೋಡಿದ್ರೆ, ಕೃಷ್ಣ = ಕಿಣ್ಣ/ಕಣ್ಣ ಆಗಬೇಕು.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
October 22, 2007 - 10:04am — ವೈಭವ

ಉ: ಡಿ.ಎನ್. ಶಂಕರಬಟ್ಟರ ಹೊಸ ಹೊತ್ತಿಗೆ ' ಕನ್ನಡ ನುಡಿ ನಡೆದು ಬಂದ ದಾರಿ'

ವೈಭವ's picture

ನಾವು ಕೃಷ್ಣಂಗೆ 'ಕಿಟ್ಟಿ' ಅಂತಾನೆ ಹೇಳದು. Smiling ಕಿಲಾಡಿ ಕಿಟ್ಟು, ಕಿಟ್ಟು-ಪುಟ್ಟು

--
ಕನ್ನಡಕ್ಕೆ ಬೇಕು ಕನ್ನಡದೇ ಸೊಬಗು,ಸೊಗಡು

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
October 22, 2007 - 8:25pm — ವೈಭವ

ಉ: ಡಿ.ಎನ್. ಶಂಕರಬಟ್ಟರ ಹೊಸ ಹೊತ್ತಿಗೆ ' ಕನ್ನಡ ನುಡಿ ನಡೆದು ಬಂದ ದಾರಿ'

ವೈಭವ's picture

ಅಂಕಿತಕ್ಕೆ ದೂರುಲಿ ಮಾಡಿ ನೋಡಿದೆ ... ಅಲ್ಲೂ ಇಲ್ಲ Sad

--
ಕನ್ನಡಕ್ಕೆ ಬೇಕು ಕನ್ನಡದೇ ಸೊಬಗು,ಸೊಗಡು

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
October 22, 2007 - 8:27pm — mahesha

ಉ: ಡಿ.ಎನ್. ಶಂಕರಬಟ್ಟರ ಹೊಸ ಹೊತ್ತಿಗೆ ' ಕನ್ನಡ ನುಡಿ ನಡೆದು ಬಂದ ದಾರಿ'

mahesha's picture

ದೂರುಲಿ ಅಲ್ಲ...

ದೂರದುಲಿ Smiling ( ಸುನಿಲಂನ ನೆನೆದು )

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
October 22, 2007 - 8:43pm — ವೈಭವ

ಉ: ಡಿ.ಎನ್. ಶಂಕರಬಟ್ಟರ ಹೊಸ ಹೊತ್ತಿಗೆ ' ಕನ್ನಡ ನುಡಿ ನಡೆದು ಬಂದ ದಾರಿ'

ವೈಭವ's picture

ನನ್ನಿ Smiling
--
ಕನ್ನಡಕ್ಕೆ ಬೇಕು ಕನ್ನಡದೇ ಸೊಬಗು,ಸೊಗಡು

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
November 4, 2007 - 10:56pm — ವೈಭವ

ಉ: ಡಿ.ಎನ್. ಶಂಕರಬಟ್ಟರ ಹೊಸ ಹೊತ್ತಿಗೆ ' ಕನ್ನಡ ನುಡಿ ನಡೆದು ಬಂದ ದಾರಿ'

ವೈಭವ's picture

ಈ ಹೊತ್ತಗೆ ಚೆನ್ನಾಗಿ ಓಡುತ್ತಿರುವ ಹೊತ್ತಗೆಗಳಲ್ಲಿ ೨ನೇ ಇಕ್ಕೆ ಪಡೆದಿದೆ Smiling
http://vijaykarnatakaepaper.com/pdf/2007/11/04/20071104a_027101004.jpg

--
ಕನ್ನಡಕ್ಕೆ ಬೇಕು ಕನ್ನಡದೇ ಸೊಬಗು,ಸೊಗಡು

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
November 5, 2007 - 12:29pm — kpbolumbu

ಉ: ಡಿ.ಎನ್. ಶಂಕರಬಟ್ಟರ ಹೊಸ ಹೊತ್ತಿಗೆ ' ಕನ್ನಡ ನುಡಿ ನಡೆದು ಬಂದ ದಾರಿ'

kpbolumbu's picture

ಈ ಹೊತ್ತಗೆಯನ್ನು ನಾನು ಓದಿಲ್ಲ, ಆದರೆ ಡಿ.ಎನ್. ಶಂಕರಭಟ್ಟರ "ಭಾಷೆಯ ಬಗೆಗೆ ನೀವೇನು ಬಲ್ಲಿರಿ" ಓದಿದ್ದೇನೆ. ಮು೦ಬದಿಯಲ್ಲಿ ಹೀಗೆ ಅಚ್ಚಾಗಿತ್ತು...'ತೃತೀಯ ಪರಿಷ್ಕೃತ ಮುದ್ರಣ'.
_______________________
ಮುಟ್ಟುತಲೆ ಗುರಿ ತಾನ್ ದೂರವಾಗುತಿರಲಿ!
ಕೃಷ್ಣಪ್ರಕಾಶ ಬೊಳುಂಬು

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
November 5, 2007 - 12:56pm — shreekant.mishrikoti

ಉ: ಡಿ.ಎನ್. ಶಂಕರಬಟ್ಟರ ಹೊಸ ಹೊತ್ತಿಗೆ ' ಕನ್ನಡ ನುಡಿ ನಡೆದು ಬಂದ ದಾರಿ'

shreekant.mishrikoti's picture

ಶಹಬ್ಬಾಸ್ ! ಭಾಪು , ಭಳಿರೆ ! Smiling

"ಕನ್ನಡದ ಪುಲ್ಲೆನಗೆ ಪರಮ ಪಾವನ ತುಳಸಿ"

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
November 5, 2007 - 12:35pm — mahesha

ಉ: ಡಿ.ಎನ್. ಶಂಕರಬಟ್ಟರ ಹೊಸ ಹೊತ್ತಿಗೆ ' ಕನ್ನಡ ನುಡಿ ನಡೆದು ಬಂದ ದಾರಿ'

mahesha's picture

ಅಣ್ಣ

ನಾನಿದ್ನೋದಿ ಮುಗಿಸಾಯ್ತು... ಚನ್ನಾಗಿದೆ....

ನಮ್ಮ ಕನ್ನಡದೊಳನುಡಿಗಳು ಹೇಗೇಗೆ ಬೇರೆ ಬೇರೆ ಬಗೆಗಳಲ್ಲಲಿಗಳನ್ನು ತೋರುವುವು..
ಹೇಗೆ ಪೞಗನ್ನಡದಿಂದ ಹೊಸಗನ್ನಡಕ್ಕೆ ಮಾರ್ಪುಗಳಾಗಿರುವುವು...
ತಮಿಳು-ತೆಲುಗು-ತುಳುಗಳ ಕೂಡೇ ಹೋಲಿಕೆ

ಇವೆಲ್ಲ ಬಲು ಚನ್ನಾಗಿದೆ....

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ತಕಳ್ರಪ್ಪ ಶಂಕದಿಂದ ಬಂದ್ರೇನೆ ತೀರ್ತ.. ಇನ್ನು ಮಹಾಪ್ರಾಣ ನಮಗೆ ಬೇಕಾ?
  • ಮಾತಿನ ಒಳಗುಟ್ಟು - ಶಂಕರಬಟ್ಟರ ಹೊಸ ಹೊತ್ತಗೆ ಇಣಕುನೋಟ
  • ನಮ್ಮ ಮಗು ಇಂಗ್ಲೀಶ್ ಮೀಡಿಯಮ್ಮಲ್ಲೇ ಸಂಸ್ಕ್ರುತ ಪಸ್ಟ್ ಲ್ಯಾಂಗ್ವೇಜ್ ತಗೊಂಡೇ ಓದೋದು
  • ಕನ್ನಡ ಉಳಿಸಲು ಆಡುಮಾತು-ಬರಹದಲ್ಲಿ ಬಲುಕಡಮೆ ಸಂಸ್ಕೃತವನ್ನು ಬಳಸಿ!
  • ಲಿನಕ್ಸನಲ್ಲಿ ಕನ್ನಡ
Syndicate content

ಲೇಖಕರು

ವೈಭವ's picture

ಪೂರ್ಣ ಹೆಸರು
ಬರತ್ ಕುಮಾರ್

ಪರಿಚಯ

ನಾನು ಮಿನ್ಕೆ ಎಂಜಿನಿಯರ್ ಆಗಿ ಬೆಂಗಳೂರಿನಲ್ಲಿ ಕೆಲಸ ಮಾಡುತಿದ್ದೇನೆ. ಕನ್ನಡದ ಬಗ್ಗೆ ತುಂಬ ಹುರುಪಿದೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಬರಹದಿಂದ ಯೂನಿಕೋಡ್‌ಗೆ ಲಿನಕ್ಸನಲ್ಲಿ ಬದಲಾಯಿಸಬಹುದೇ?
  • ವೈದ್ಯರೂ... ವಿಜ್ಞಾನವೂ... ಜ್ಯೋತಿಷ್ಯವೂ...
  • ಮುಕ್ತ...ಮುಕ್ತ...ಸಾಹಿತ್ಯ ಬೇಕು...
  • ’ಹಾಯ್ ಬೆ೦ಗಳೂರ’ ಕೀಳು ಮಟ್ಟಕ್ಕಿಳಿದಿದೆಯೇ...?
  • ಜ್ಯೋತಿಷ್ಯ..ವೈಜ್ಞಾನಿಕ ?
  • "ಶಂಖದಿಂದ ಬಂದರೆ ತೀರ್ಥ..."
  • ನರಸಿಂಹ ಸಾಲಿಗ್ರಾಮ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • kalpana
    ಉ: ಜೀವ ಕಾಯುವುದೇತಕೆ?
    September 7, 2008 - 5:19am
  • kalpana
    ಉ: ಮೊದಲ ಚಿತ್ರ
    September 7, 2008 - 1:48am
  • srivathsajoshi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 12:24am
  • yuvapremi
    ಉ: Splendours of Royal Mysore
    September 6, 2008 - 10:19pm
  • yuvapremi
    ಉ: ಮೊದಲ ಚಿತ್ರ
    September 6, 2008 - 10:11pm
  • ASHOKKUMAR
    ಉ: ಹಬ್ಬ ತಂದ ನೆನಪು...
    September 6, 2008 - 9:59pm
  • uniquesupri
    ಉ: ಜೀವ ಕಾಯುವುದೇತಕೆ?
    September 6, 2008 - 9:30pm
  • cmariejoseph
    ಉ: ಹಬ್ಬ ತಂದ ನೆನಪು...
    September 6, 2008 - 9:16pm
  • cmariejoseph
    ಉ: ಚಂದಿರನ ನೋಡಿದವ
    September 6, 2008 - 9:01pm
  • cmariejoseph
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 6, 2008 - 8:54pm
ಇನ್ನಷ್ಟು


ಅವಸರದ ಜೀವನ ಮತ್ತು ಕವಲಾಗಿರುವ ಗುರಿ, ನವ-ನಾಗರೀಕತೆಗೆ ಹಿಡಿದಿರುವ ಎರಡು ದೊಡ್ಡ ರೋಗಗಳು.

— ಮ್ಯಾಥ್ಯೂ ಅರ್ನಾಲ್ಡ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator