ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › ಚರ್ಚಾ ವೇದಿಕೆ › ಮಾತುಕತೆ › ತತ್ವಜ್ಞಾನ

ದೇಹ ಮತ್ತು ಆತ್ಮ - ಭಾಗ ೨

June 30, 2008 - 7:55am — kalpana

ನಾನು ಈ ಹಿಂದೆ, ಮನುಷ್ಯನಿಗೆ ಆತ್ಮದ ಪರಿಜ್ಞಾನ ಹುಟ್ಟಿನಿಂದಲೆ ಏಕಿಲ್ಲವೆಂದು ಕೇಳಿದ್ದೆ(http://sampada.net/forum/9238). ಅದಕ್ಕೆ, ಮಾಧವರ ಉತ್ತರ ಹೀಗಿತ್ತು :
"ಆತ್ಮ ಜ್ಞಾನ ಸಾಕ್ಷಾತ್ಕಾರಕ್ಕೆ ಜನ್ಮ ಜನ್ಮಾಂತರಗಳ ಸಾಧನೆಗಳು ಬೇಕಾಗಬಹುದು. ಅದು ಜೀವದ ಸ್ವಭಾವಕ್ಕನುಗುಣವಾಗಿ ನಿರ್ಧಾರವಾಗುತ್ತದೆ. ಅವರವರ ಪೂರ್ವ ಜನ್ಮದ ಪಾಪ ಪುಣ್ಯಗಳಿಗನುಗುಣವಾಗಿ ಅವರ ಜ್ಞಾನ-ಕರ್ಮಗಳು ನಿರ್ಧಾರವಾಗುತ್ತಾ ಹೋಗುತ್ತವೆ. ಹೇಗೆ ಒಂದು ತರಗತಿಯಲ್ಲಿ ಉಪಾಧ್ಯಾಯರು ಪಾಠವನ್ನು ಹೇಳಿದರೆ ಎಲ್ಲ ವಿದ್ಯಾರ್ಥಿಗಳೂ ಒಂದೇ ಸಮನೆ ಗ್ರಹಿಸುವುದಿಲ್ಲವೋ ಹಾಗೆ. "

ಈ ಉತ್ತರವನ್ನು ನಾನು ಬಹಳಷ್ಟು ಸಾರಿ ಓದಿದ್ದೇನೆ ಮತ್ತು ಕೇಳಿದ್ದೇನೆ. ಹಾಗಾದರೆ, ಇದರ ಪ್ರಕಾರ, ಮೊದಲ ಜನ್ಮದಲ್ಲಿ ಎಲ್ಲರಿಗೂ pure ಆತ್ಮವಿತ್ತು. ದೇಹ ತನ್ನ ಕರ್ಮಾನುಸಾರ ಆತ್ಮವನ್ನು ಕಲುಷಿತಗೊಳಿಸುತ್ತ ಹೋಯಿತು. ಈಗ ಸಿಕ್ಕಿರುವ ದೇಹವನ್ನು ಸಾಧನೆಯಲ್ಲಿ ತೊಡಗಿಸಿ ನಾವು ನಮ್ಮಲ್ಲಿರುವ ಆತ್ಮವನ್ನು ಮತ್ತೆ pure ಮಾಡಲು ಪ್ರಯತ್ನಿಸಬೇಕು. ಇದೊಂದು ಚಕ್ರದಂತೆ, ಆಂದರೆ,
pure ಆತ್ಮ --->pure ಆತ್ಮ+ದೇಹ+ಕೆಟ್ಟ ಕರ್ಮ--->impure ಆತ್ಮ+ದೇಹ+ಒಳ್ಳೆಯ ಕರ್ಮ--->ಜನ್ಮಜನ್ಮಾಂತರದ ಸಾಧನೆಯ ನಂತರ--->pure ಆತ್ಮ

ಯಾತಕ್ಕಾಗಿ ಈ ಚಕ್ರ ನಡೆಯುತ್ತಿದೆ?

****ಆತ್ಮದ ಇರುವಿಕೆಯನ್ನು ನಂಬಿರುವವರು ಮಾತ್ರ ಉತ್ತರಿಸಿ.****

‹ ಅಮರನಾಥದ ಕಪಟ-ಲಿಂಗ ಹೆಸರು ›
  • ತತ್ವಜ್ಞಾನ
~.~
  • Login or register to post comments
  • 163 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ದೇಹ ಮತ್ತು ಆತ್ಮ
  • ಪೋಲಿಷ್ ಕವಿತೆ: ಆತ್ಮ
  • ಆತ್ಮವಿಶ್ವಾಸ ಮತ್ತು ಅಹಂಕಾರ
  • ನಿತ್ಯ ಆತ್ಮ ಹತ್ಯೆ
  • ಆತ್ಮ ಸಂತುಷ್ಟಿ
Syndicate content

ಲೇಖಕರು

kalpana's picture

ಪೂರ್ಣ ಹೆಸರು
ಕಲ್ಪನ

ಪರಿಚಯ

ಹೀಗೂ ಒಬ್ಬಳು !

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಬರಹದಿಂದ ಯೂನಿಕೋಡ್‌ಗೆ ಲಿನಕ್ಸನಲ್ಲಿ ಬದಲಾಯಿಸಬಹುದೇ?
  • ವೈದ್ಯರೂ... ವಿಜ್ಞಾನವೂ... ಜ್ಯೋತಿಷ್ಯವೂ...
  • ಮುಕ್ತ...ಮುಕ್ತ...ಸಾಹಿತ್ಯ ಬೇಕು...
  • ’ಹಾಯ್ ಬೆ೦ಗಳೂರ’ ಕೀಳು ಮಟ್ಟಕ್ಕಿಳಿದಿದೆಯೇ...?
  • ಜ್ಯೋತಿಷ್ಯ..ವೈಜ್ಞಾನಿಕ ?
  • "ಶಂಖದಿಂದ ಬಂದರೆ ತೀರ್ಥ..."
  • ನರಸಿಂಹ ಸಾಲಿಗ್ರಾಮ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • kalpana
    ಉ: ಜೀವ ಕಾಯುವುದೇತಕೆ?
    September 7, 2008 - 5:19am
  • kalpana
    ಉ: ಮೊದಲ ಚಿತ್ರ
    September 7, 2008 - 1:48am
  • srivathsajoshi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 12:24am
  • yuvapremi
    ಉ: Splendours of Royal Mysore
    September 6, 2008 - 10:19pm
  • yuvapremi
    ಉ: ಮೊದಲ ಚಿತ್ರ
    September 6, 2008 - 10:11pm
  • ASHOKKUMAR
    ಉ: ಹಬ್ಬ ತಂದ ನೆನಪು...
    September 6, 2008 - 9:59pm
  • uniquesupri
    ಉ: ಜೀವ ಕಾಯುವುದೇತಕೆ?
    September 6, 2008 - 9:30pm
  • cmariejoseph
    ಉ: ಹಬ್ಬ ತಂದ ನೆನಪು...
    September 6, 2008 - 9:16pm
  • cmariejoseph
    ಉ: ಚಂದಿರನ ನೋಡಿದವ
    September 6, 2008 - 9:01pm
  • cmariejoseph
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 6, 2008 - 8:54pm
ಇನ್ನಷ್ಟು


ಎಲ್ಲರಲ್ಲಿಯೂ ಪ್ರೀತಿ, ಸ್ನೇಹಗಳನ್ನು ಕಾಣುವುದಕ್ಕಿಂತ ಮಹದಾನಂದ ಯಾವುದಿದೆ?

— ಜೇಮ್ಸ್ ಬ್ರಾಡ್‌ಸ್ಕಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator