'ಸಂಪದ' ಟಿ-ಶರ್ಟ್
ಪೂರ್ಣ ಹೆಸರು ಶಂಕರ ಪ್ರಸಾದ
ಪರಿಚಯ
ಮೂಲತಃ ಮೈಸೂರು, ಓದಿದ್ದು ಮೈಸೂರು ಹಾಗು ಹೈದ್ರಬಾದು. ಹೊಟ್ಟೆಪಾಡಿಗಾಗಿ ಬೆಂಗಳೂರಿನಲ್ಲಿ ಒಂದು ಫ್ರೆಂಚ್ ಏರೋಸ್ಪೇಸ್ ಕಂಪೆನಿಯಲ್ಲಿ ಡಿಜೈನ್ ಎಂಜಿನಿಯರ್ ಆಗಿ ಕಾಯಕ. ಮನಸ್ಸಿನ ತುಡಿತ, ಮಿಡಿತ, ಕಡಿತ ತೀರಿಸಿಕೊಳ್ಳೋಕ್ಕೆ ಬ್ಲಾಗಿಂಗ್ ಮಾಡ್ತೀನಿ.
ತೆಹ್ರಿ ಅಣೆಕಟ್ಟು, ಉತ್ತರಾಂಚಲ
(ಫೋಟೋ: ಸಿ ಎಸ್ ಶಾರದಾ ಪ್ರಸಾದ್)
ವಾರದ ಫೀಚರ್ ಜೀವನದಿ ಕಾವೇರಿ
ವೀಡಿಯೋ ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)
ಕರ್ಮ ಮಾರ್ಗ ಪ್ರಕೃತಿ ಪರಾಯಣ, ಜ್ಞಾನಮಾರ್ಗ ಆತ್ಮ ಪರಾಯಣ ಮತ್ತು ಭಕ್ತಿಮಾರ್ಗ ಪ್ರಭು ಪರಾಯಣವಾಗಿರುತ್ತದೆ.
— ವಿನೋಬಾ ಭಾವೆ