ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ

ಇದ್ಯಾವ ಕಾಯಿ?

July 6, 2008 - 8:54pm — ಗಣೇಶ
ಇದ್ಯಾವ ಕಾಯಿ?

ಎಲೆಯನ್ನು ಗಮನಿಸಿ.

~.~
  • Login or register to post comments
  • 256 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Original
  • Thumbnail
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
July 7, 2008 - 1:10pm — kavita

ಉ: ಇದ್ಯಾವ ಕಾಯಿ?

kavita's picture

ಕರಿಬೇವಿನ ಕಾಯಿ.. ಸರಿನ?

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 7, 2008 - 3:52pm — Sunil Jayaprakash

ಉ: ಇದ್ಯಾವ ಕಾಯಿ?

Sunil Jayaprakash's picture

ಸೂಪರ್ರಾಗಿರತ್ತೆ, ಇದನ್ನು ನೀವು ತಿಂದಿದ್ದೀರಾ ?

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 7, 2008 - 11:39pm — ಗಣೇಶ

ಉ: ಇದ್ಯಾವ ಕಾಯಿ?

ಗಣೇಶ's picture

ಸರಿಯಾಗಿ ಹೇಳಿದಿರಿ.
ಕವಿತಾ, ಸುನಿಲ್‍ಗೆ ನನ್ನಿ.

ಕರಿಬೇವಿನ ಕಾಯಿಗಳು ಎಳೆಯದರಲ್ಲಿ ಹಸಿರಾಗಿದ್ದು,ನಂತರ ಕೆಂಪು,ಮಾಗಿದಾಗ ನೇರಳೆ ಬಣ್ಣಕ್ಕೆ ತಿರುಗುವುದು.
ಇದರ ಹಣ್ಣು ತಿನ್ನಬಹುದು,ಆದರೆ ಬೀಜ ವಿಷ(ವೀಕೀಪೀಡಿಯಾ)
ಈ ಹಣ್ಣಿನ ರಸವನ್ನು ನಿಂಬೆಹಣ್ಣಿನ ರಸದ ಜತೆ ಸೇರಿಸಿ-
ಕೀಟಗಳು ಕಚ್ಚಿದ ಜಾಗಕ್ಕೆ,ತುರಿಕೆ ಇರುವಲ್ಲಿಗೆ,ಕಜ್ಜಿಗೆ ಹಚ್ಚುವರಂತೆ.
ಕರಿಬೇವು-
Curry leaves(Eng)-
Murraya koenigii (Botanical name)

-ಗಣೇಶ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 7, 2008 - 11:46pm — hamsanandi

ಉ: ಇದ್ಯಾವ ಕಾಯಿ?

hamsanandi's picture

ಕರಿಬೇವಿನ ಹಣ್ಣು Smiling ನೋಡಲು ಚೆನ್ನ, ತಿಂದರೆ ... ದೇವರೇ ಗತಿ! ಬಹಳ ಕೆಟ್ಟದಾಗಿರುತ್ತೆ Sad

-ಹಂಸಾನಂದಿ
ಹರಿದಾಸ ಸಂಪದ:- http://haridasa.in/

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 8, 2008 - 12:14am — ಗಣೇಶ

ಉ: ಇದ್ಯಾವ ಕಾಯಿ?

ಗಣೇಶ's picture

ಹಂಸಾನಂದಿಯವರಿಗೆ ನನ್ನಿ,
ಪುಣ್ಯಕ್ಕೆ ಸುನಿಲ್ ಹೇಳಿದರೂ ತಿಂದು ನೋಡುವ ಸಾಹಸ ಮಾಡಲಿಲ್ಲ.
ಅದಕ್ಕೇ ನೋಡಲು ಚಂದವಿದ್ದರೂ ಯಾವ ಹಕ್ಕಿಯೂ ಇದನ್ನು ಮುಟ್ಟುವುದಿಲ್ಲ. ಇರುವೆ ಸಹ ..
ಇನ್ನೊಂದು ವಿಷಯ- ಕರಿಬೇವಿನ ಎಲೆಯ ಬಗ್ಗೆ-

ತಂದೆ,ತಾಯಿಗೆ ಡಯಬಿಟಿಸ್, ಇದ್ದರೆ ಮಕ್ಕಳು ೩ ತಿಂಗಳು ಬಿಡದೇ ಬೆಳಗ್ಗೆ ಕರಿಬೇವಿನ ಬೆಳೆದ ೧೦ ಎಲೆಗಳನ್ನು ತಿಂದರೆ ಡಯಬಿಟಿಸ್ ಬರುವುದಿಲ್ಲವಂತೆ.ತೂಕವೂ ಕಮ್ಮಿಯಾಗುವುದಂತೆ.

-ಗಣೇಶ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಹತ್ತಿ ಕಾಯಿ ದಪ್ಪಕ್ಕೆ ಧೃಢವಾಗಿದ್ದಷ್ಟೂ ಒಳ್ಳೇದು. ಒಳ್ಳೆ ಹತ್ತಿ ಸಿಗತ್ತೆ !
  • ತೊಟ್ಲುಗಾಯಿ, ಬಟ್ಲುಗಾಯಿ ಅಂದರೇನು ? ಗೊತ್ತಾ
  • ಕಾಯ್
  • ಓದಿ ಸಂತೋಷಪಡಬಹುದು
  • ರಾಮೇಶ್ವರಕ್ಕೆ ಹೋದ್ರೂ
Syndicate content

ಲೇಖಕರು

ಗಣೇಶ's picture

ಪರಿಚಯ

ಕನ್ನಡ ಬಲು ಇಷ್ಟ
ಇಂಗ್ಲೀಷ್/ಕಂಪ್ಯೂಟರ್ ಸ್ವಲ್ಪ ಕಷ್ಟ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಸಾಂಗರ್, ರಾಜಸ್ಥಾನ

(ಫೋಟೋ: ಸಿ ಎಸ್ ಶಾರದಾ ಪ್ರಸಾದ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

'ಸಂಪದ'ದ ಚಿತ್ರ ಪುಟಗಳಿಂದ

ಬೆಳಕಿಗಿಂತ ವೇಗದ ಕಣಗಳ ಅಸ್ತಿತ್ವದ ಬಗ್ಗೆ ಪ್ರತಿಪಾದಿಸಿರುವ ಜಾರ್ಜ್ ಸುದರ್ಶನ್

ಇತ್ತೀಚಿನ ಪ್ರತಿಕ್ರಿಯೆಗಳು

  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 12:12am
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 12:06am
  • vasant.shetty
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:56pm
  • ಹಿರಣ್ಯಾಕ್ಷ
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:56pm
  • srinivasps
    ಉ: 'ಸಂಪದಿಗ' ಪುಲ್ಲಿಂಗ ಆದರೆ..ಸ್ತ್ರೀಲಿಂಗ ಏನಾಗುತ್ತೆ?
    October 15, 2008 - 11:48pm
  • vasant.shetty
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:47pm
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:42pm
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:29pm
  • pradeep_adiga
    ಉ: ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
    October 15, 2008 - 11:15pm
  • vasant.shetty
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:12pm
ಇನ್ನಷ್ಟು


ವನ್ಯಮೃಗಗಳ ನಡುವೆ ಗೋವು ಬಂದೇನಿಹುದು? ।
ಪಣ್ಯವೀಧಿಯಲಿ ತಾತ್ವಿಕನಿಗೇನಿಹದು? ।।
ಅನ್ಯಾಯದುನ್ಮತ್ತ ಕೋಲಾಹಲದ ಲೋಕ ।
ಪುಣ್ಯವನು ಚಿಂತಿಪುದೆ? -- ಮಂಕುತಿಮ್ಮ ।।

— ಡಿ.ವಿ.ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator