ಲೇಖನ: "ಈ ನೀರು ಕುಡದ್ರ ಉಚ್ಚಿ ಕುಡಧಾಂಗ ಆಗತೈತಿ ನೋಡಪಾ..!"
ರಸವೆ ಜನನ, ವಿರಸ ಮರಣ, ಸಮರಸವೇ ಜೀವನ!
- ದ.ರಾ.ಬೇಂದ್ರೆ
ಪರಿಚಯ
ವೃತ್ತಿಯಿಂದ ನಾನೊಬ್ಬ ಸಾಫ್ಟ್ವೇರ್ ಇಂಜಿನಿಯರ್. ಪ್ರವೃತ್ತಿಯಿಂದ ಸಾಹಿತ್ಯ ಮತ್ತು ಕಲಾಭ್ಯಾಸಿ. ಓದುವುದು, ಚಿತ್ರ ಬಿಡಿಸುವುದು, ಆಗಾಗ ಕವನ-ಚುಟುಕ-ಲೇಖನ ಬರೆಯುವುದು, ಹರಟೆ ಕೊಚ್ಚೋದು, ಕನ್ನಡ ಸಿನಿಮಾ ನೋಡುವುದು ಇತ್ಯಾದಿ ಹವ್ಯಾಸಗಳು. ಮತ್ತಷ್ಟು ವಿವರಗಳಿಗೆ ನನ್ನ ಬ್ಲಾಗ್ ಪುಟ ಮನದ ಮಾತು ನೋಡಿ.
ಆಹೆಟ್ಟಿ (ಫೋಟೋ: Kedarnath, Dharwad)
ಭ್ಹವಿಷ್ಯಕ್ಕಾಗಿ ಕಂಗೆಡಬೇಡಿ, ನೀವು ಭವಿಷ್ಯವನ್ನು ಎದುರಿಸುವ ಸಂದರ್ಭ ಬಂದಾಗ, ಈ ವರ್ತಮಾನದಲ್ಲಿ ನಿಮ್ಮನ್ನು ರಕ್ಷಿಸುತ್ತಿರುವ ಕಾರಣಗಳು ಭವಿಷ್ಯದಲ್ಲಿಯೂ ನಿಮ್ಮನ್ನು ಕಾಪಾಡುತ್ತವೆ.
— ಮಾರ್ಕಸ್ ಅರಿಲಿಯಸ್, ಗ್ರೀಕರ ದಂಡನಾಯಕ ಮತ್ತು ಸೀಸರ್