Abhimani (ಬ್ಲಾಗ್ ಬರಹಗಳು)
ನಿಯತ್ತು
June 22, 2007 - 3:08am — Abhimaniತನ್ನ ಐದೆಕರೆ ತೋಪಿನಾಗೆ ತುಪಾಕಿ ತಗುಲಿಸಿಕೊಂಡು ತಿರುಗುತ್ತಿದ್ದ ತಿಮ್ಮೇಗೌಡರಿಗೆ ತೋಚಿದ್ದು..ತಾನೊಬ್ಬನೇ ತಿಕಲನಂಗೆ ಸರಿ ಹೊತ್ತಿನಾಗೆ ಇಲ್ಲಿಗಂಟ ಬರಬಾರದಿತ್ತು ಅಂತ.ವಾಪಸ್ ಹೋಗೋದು ಒಳ್ಳೆದು ಅನಿಸ್ತ ಇರೋವಾಗಲೇ “ಜೀವನದಾಗೆ ಯಾವ ನನ್ನ ಮಗಂಗೂ ಹೆದರಲಿಲ್ಲ..ನೋಡೆಬಿಡಾವ ಅದೇನೋ” ಅಂತ ಮತ್ತೆ ಇನ್ನು ಒಳಕ್ಕೆ ನುಗ್ಗಿದರು.ಒಂದು ತಿಂಗಳಿನಾಗೆ ಆಗಲೇ ಮೂರು ಜನ ಕಾ ಮುಂದೆ ಓದಿ »

ಹೊಸ-ಊರು,ರೋಡು
May 6, 2007 - 8:12am — Abhimani
ನೀವು ಬೆಂಗಳೂರಿನವರೇ..?
ಬೆಂಗಳೂರಿಗೆ ಹೋಗಿ ಬಂದಿರೇ?
ಹೊಸೂರು ರೋಡ್ ಗೊತ್ತಲ್ಲವೇ.?
ಐ.ಟಿ,ಬಿ.ಟಿ ಯವರಾದರಂತೂ
ಗೊತ್ತೆ ಇರಬೇಕಲ್ಲವೇ..?
ಇದು ಹೊಸೂರು ರೋಡು.
ಎಲ್ಲಿಂದ ಎಲ್ಲಿ ನೋಡಿದರೂ
ನಿಂತ ಕಾರು,ಬಸ್ಸು,ಲಾರಿ ಲೋಡು.
ಹೀಗಿರಲಿಲ್ಲವಂತೆ...!
ವರುಷಗಳ ಹಿಂದೆ,
ಇಲ್ಲಿ..
ಈ ದಟ್ಟಣೆ,ಸಂಘರ್ಷಣೆ.
ವೇಗವಾಗಿ ಓಡುತ್ತಿದ್ದವಂತೆ
ಹಲ-ಕೆಲ
ಬಸ್ಸು ಲಾರಿಗಳು. ಮುಂದೆ ಓದಿ »

- Abhimani ರವರ ಬ್ಲಾಗ್
- Login or register to post comments
- 579 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ






- ನಿರ್ವಾಹಕರ ಗಮನಕ್ಕೆ ತನ್ನಿ
ಒಂದು ಕಥನ
May 4, 2007 - 7:35am — Abhimaniಹೀಗೆ ಒಂದು ಕಥೆ
ಕಥೆಯೆಂದೆನೆ?ಕಥನ
ಕಾವ್ಯ ಕಥನ.
ಒಂದಾನೊಂದು ಕಾಲದಲ್ಲಿ
ಒಂದು ರಾಜ್ಯ,ಒಬ್ಬ ರಾಜ.
ರಾಜ ಆಳಿದ,
ಆಳು,ಕಾಳು,ಮಡದಿಯರೊಂದಿಗೆ.
ಕೈ-ಕಾಲು ಆಡದಂತಾಗೆ
"ಅನ್ಯಥಾ ಶರಣಂ ನಾಸ್ತಿ"
ಕಾಡಿಗೆ ಹೊರಟ.
ರಾಜ,ರಾಜ್ಯಕ್ಕೊಂದ ದಿಕ್ಕ
ತೋರಬೇಕಲ್ಲವೇ?
ದಿಕ್ಕು - ಮೊದಲ ಮಡದಿಯ
ಮೊದಲ ಮಗ ,ರಾಜಕುಮಾರ.
ಪಟ್ಟ-ಅಭಿಷೇಕ..
ರಾಜಕುಮಾರ,ರಾಜನಾದ.
ಆಳತೊಡಗಿದ...!!
ರಾಜ್ಯದಲಿ ದಂಗೆ, ಮುಂದೆ ಓದಿ »

ಅಶ್ವ-ಮೇಧ
May 3, 2007 - 7:46am — Abhimani
ಅಯ್ಯೋ..!! ಗೊಡ್ಡು ಕತ್ತೆ..!
ಅಂದಿನಿಂದ ಇಂದಿನವರೆಗೆ
ಅದೇ ಗತಿ,ಅದೇ ಬಟ್ಟೆ.
ಆಹಾ! ಏನಿದು ಸೊಬಗು,
ಇದೆಲ್ಲಿಯ ಸುಂದರ ಅಶ್ವ..?
ಅದರ ಹೊಳಪೇನು,
ವೈಯಾರದ ನಡೆಯೇನು.
ಏರಲೇ..?ಕಟ್ಟಿಹಾಕಲೇ..?
ಸನಿಹದಿಂದ ಮನದುಂಬಿ ನೋಡಲೇ..?
ಇದೇನಿದು ಹಣೆಪಟ್ಟಿ..!
ಯಾವುದೋ...
ಸಾಮ್ರಾಜ್ಯದ್ದಂತೆ.
ಕಟ್ಟಿದರೆ ಕದನವು,
ಸೋತವರ ಅಡಿಯಾಳು.
ಈ ಕತ್ತೆಯೊಡನೆ ಏಗುವುದೇ..?
ಬಾಳೆಲ್ಲ ಗೋಳಿಡುವುದೇ..? ಮುಂದೆ ಓದಿ »

- Abhimani ರವರ ಬ್ಲಾಗ್
- Login or register to post comments
- 369 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ






- ನಿರ್ವಾಹಕರ ಗಮನಕ್ಕೆ ತನ್ನಿ
Naavu Nammavaru
August 2, 2005 - 3:57pm — AbhimaniSwami adu idu anthilla nanage/nimage tochidella bareyona.. Kannada bagge hecchina kalaji torisi ..

- Abhimani ರವರ ಬ್ಲಾಗ್
- Login or register to post comments
- 926 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ






- ನಿರ್ವಾಹಕರ ಗಮನಕ್ಕೆ ತನ್ನಿ

RSS: