Rohit (ಚರ್ಚೆಯ ವಿಷಯಗಳು)
ಪ್ರಯೋಗಶೀಲತೆ, ಸಂಸ್ಕೃತಿಪ್ರಜ್ಞೆ ಹಾಗೂ ಸಾಹಸಪ್ರವೃತ್ತಿಯ ಕೊರತೆಯಿಂದ ನರಳುತ್ತಿರುವ ಕನ್ನಡ ಚಿತ್ರರಂಗ
June 25, 2007 - 8:25pm — Rohitಇತ್ತೀಚೆಗೆ, ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕರಲ್ಲಿ ಒಬ್ಬರಾದ ಶ್ರೀ ನಾಗತಿಹಳ್ಳಿ ಚಂದ್ರಶೇಖರ್, ಪತ್ರಿಕಾಗೋಷ್ಠಿಯೊಂದರಲ್ಲಿ, ಕನ್ನಡ ಚಿತ್ರರಂಗದ ಬಹಳ ಪ್ರಸ್ತುತ ಸಮಸ್ಯೆಯಾದ ಮಾರುಕಟ್ಟೆ ವಿಸ್ತರಣೆಯ ಬಗ್ಗೆ, ಉತ್ತಮ ಚರ್ಚೆಯೊಂದನ್ನು ಪ್ರಾರಂಭಿಸಿದ್ದರು. ( http://www.prajavani.net/Content/Jun152007/cinema2007061432731.asp ) ಮುಂದೆ ಓದಿ »

ವಿಸ್ಮಯನಗರಿ, ಕುವೆಂಪು.ಕಾಂ ಕನ್ನಡ ವೆಬ್ಸೈಟುಗಳು
December 22, 2006 - 3:07pm — Rohitಕನ್ನಡ ವೆಬ್ ತಾಣಗಳ ಯಾದಿಗೆ ಮತ್ತಷ್ಟು ಸೇರ್ಪಡೆಗಳಾಗಿವೆ,
http://www.vismayanagari.com
http://www.kuvempu.com
http://www.udayaravi.com
http://www.arivu.co.in
ನೋಡಲು ಮರೆಯದಿರಿ..
ಅಂತರ್ಜಾಲದಲ್ಲಿ ಕನ್ನಡದ ಫಸಲು ಇನ್ನಷ್ಟು ಹುಲುಸಾಗಿ ಬರಲಿ..

- Login or register to post comments
- 954 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ






- ನಿರ್ವಾಹಕರ ಗಮನಕ್ಕೆ ತನ್ನಿ
ಕನ್ನಡಸಾಹಿತ್ಯ.ಕಾಂ ಅಭಿಯಾನಕ್ಕೆ ಮಹತ್ವದ ತಿರುವು - ಚಳಿಗಾಲದ ಅಧಿವೇಶನದಲ್ಲಿ ಚರ್ಚೆಗೆ ಕನ್ನಡಸಾಹಿತ್ಯ.ಕಾಂ ಮನವಿ....?
November 21, 2006 - 12:46am — Rohitದೇಸಗತಿ ಭಾಷೆಗಳು, ಒಂದೇಸಮನೆ ಏರುಮುಖವಾಗಿ ಅಭಿವೃದ್ಧಿ ಹೊಂದುತ್ತಿರುವ ತಂತ್ರಜ್ಞಾನ ಕ್ಷೇತ್ರದಲ್ಲಿ ಎದುರಿಸುತ್ತಿರುವ ಸವಾಲುಗಳ, ಸಾಮಾಜಿಕ, ಸಾಂಸ್ಕೃತಿಕ ಆಯಾಮಗಳ ಬಗೆಗೆ, ಸಾಮಾಜಿಕ ಕಳಕಳಿಯಿಂದ, ವಾಸ್ತವ ನೆಲೆಗಟ್ಟಿನಲ್ಲಿ ನಿಂತು ಯೋಚಿಸುವ, ಸಕಾರಾತ್ಮಕ, ಕ್ರಿಯಾಶೀಲ, ದೃಢ ಸಂಕಲ್ಪಶಕ್ತಿಯಿಂದ ಕೂಡಿದ ಪ್ರಯೋಗಶೀಲ ಗುಣಧರ್ಮದ, ವೈಚಾರಿಕ ಚಿಂತನೆಯ ಭಾಗವಾಗಿ ಕನ್ನಡಸಾಹಿತ್ಯ.ಕಾಂ ಹಾಗೂ ಬೆಂಬಲಿಗರ ಬಳಗದವರು ಕರ್ನಾಟಕದ ಮುಖ್ಯಮಂತ್ರಿಗಳು, ಸೇರಿದಂತೆ, ಕನ್ನಡ ಸಂಸ್ಕೃತಿ, ತಂತ್ರಜ್ಞಾನಕ್ಕೆ ಸಂಬಂಧಪಟ್ಟ ಇಲಾಖೆಗಳ ಸಚಿವರುಗಳಿಗೆ ಸಲ್ಲಿಸಲು ನಿರ್ಧರಿಸಿದ ಮನವಿ ಪತ್ರ ಕ್ಕೆ, ಸಾಮಾಜಿಕ, ಸಾಂಸ್ಕೃತಿಕ, ತಾಂತ್ರಿಕ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುವವರ, ಸಾರ್ವಜನಿಕರ 'ಬೆಂಬಲದಿಂದ ಕೂಡಿದ ಸಹಿ' ಸಂಗ್ರಹಣಾ ಅಭಿಯಾನಕ್ಕೆ ಒಂದು ಮಹತ್ವದ ತಿರುವು ದೊರೆತಿದೆ. ಮುಂದೆ ಓದಿ »

- Login or register to post comments
- 923 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ






- ನಿರ್ವಾಹಕರ ಗಮನಕ್ಕೆ ತನ್ನಿ
ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗ ಪುಣೆ ಭೇಟಿ ೧೦-೦೯-೨೦೦೬
September 12, 2006 - 9:00pm — Rohitಗೆಳೆಯ ಚಿದಾನಂದರವರು, ಪುಣೆಯಲ್ಲಿ ನಡೆದ ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗದ ಸದಸ್ಯರ ಭೇಟಿಯ ಕ್ಷಣಗಳ ವರದಿಯನ್ನು ಸಿದ್ಧಪಡಿಸಿದ್ದಾರೆ. ತಮ್ಮೆಲ್ಲರ ಅವಗಾಹನೆಗೆ. ಮುಂದೆ ಓದಿ »

- Login or register to post comments
- 985 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ






- ನಿರ್ವಾಹಕರ ಗಮನಕ್ಕೆ ತನ್ನಿ
ಸೈಬರ್ ಕೆಫೆಗಳಲ್ಲಿ ಕನ್ನಡದ ಅಗತ್ಯತೆ ಬಗ್ಗೆ ಅನಂತಮೂರ್ತಿಯವರ ಹೇಳಿಕೆ
August 18, 2006 - 11:30pm — Rohitಗೆಳೆಯರೆ,
೧೮, ಆಗಸ್ಟ್, ೨೦೦೬ರ ವಿಜಯ್ ಟೈಂಸ್ ಪತ್ರಿಕೆಯಲ್ಲಿ ಪ್ರಕಟವಾಗಿರುವ, ಶ್ರೀಯುತ ಅನಂತಮೂರ್ತಿಯವರ ಸಂದರ್ಶನದಲ್ಲಿ, ಅವರು ಸೈಬರ್ ಕೆಫೆಗಳಲ್ಲಿ ಕನ್ನಡ ತಂತ್ರಾಂಶಗಳನ್ನು ಸ್ಥಾಪಿಸಬೇಕಾದ ತುರ್ತು ಅಗತ್ಯದ ಬಗೆಗೆ ಮಾತನಾಡಿದ್ದಾರೆ. ಇದನ್ನು ಕನ್ನಡಸಾಹಿತ್ಯ.ಕಾಂ ನ ಸಂಪಾದಕೀಯ ಪುಟದಲ್ಲೂ ಉದ್ಧರಿಸಲಾಗಿದೆ. ಮುಂದೆ ಓದಿ »


RSS: