ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ › User account

anivaasi (ಚರ್ಚೆಯ ವಿಷಯಗಳು)

ಡೆಮಾಕ್ರಸಿ, ನಮ್ಮ ನಾಡು, ನಮ್ಮ ಜನ

September 7, 2007 - 3:31am — anivaasi

ನಮ್ಮ ನಾಡಿನ ರಾಜಕೀಯ ಹದಗೆಟ್ಟಿದೆ. ರಾಜಕಾರಣಿಗಳಿಂದಾಗಿ ಎಲ್ಲ ಕೊಳೆತು ನಾರುತ್ತಿದೆ. ನಮ್ಮ ನಾಡಿನ ಜನರ ಕಷ್ಟ ಕಾರ್ಪಣ್ಯಕ್ಕೆ ಕೊನೆಯೇ ಇಲ್ಲದಂತಾಗಿದೆ. ಇವೆಲ್ಲಾ ನಿಜವೇ. ಆದರೆ, ಇದನ್ನೇ ಎಷ್ಟು ದಿನಾಂತ ಹೇಳ್ಕೊಂಡಿರೋಕೆ ಆಗತ್ತೆ ಹೇಳಿ. ಸಿಟ್ಟು ವಿಷಾದ ಇರಲಿ, ಕನಿಷ್ಟ ಬೋರಾದರೂ ಆಗಬೇಕಲ್ಲವ? ಬೋರು ಆಗತ್ತೆ ಅಂತೀರ? ಅದನ್ನ ನಾನೂ ಒಪ್ಪತೀನಿ. ಯಾಕಂದರೆ ಜನ ಮತ ಹಾಕೋದನ್ನ ಬಿಟ್ಟಿಬಿಟ್ಟಿದ್ದಾರೆ ನೋಡಿ, ಅದಕ್ಕೆ. ಇವೆಲ್ಲಾ ಮಾತು ಮತ್ತೆ ಮತ್ತೆ ಹೇಳೋಕೆ ನಾನು ಹೊರಟಿಲ್ಲ. ಅದನ್ನೆಲ್ಲಾ ಮೀರಿದ್ದು, ಅದರ ಹಿಂದಿಂದು, ಅದರ ಬುಡದಲ್ಲಿ ನನಗೆ ಕಾಣೋ ಒಂದೆರಡು ವಿಷಯ ಹೇಳ್ತೀನಿ.

ಮೊದಲನೇದಾಗಿ, ರಾಜಕಾರಣಿಗಳು ನಮನಿಮಗಿಂತ ಜಾಸ್ತಿ ಧೂರ್ತರಲ್ಲ. ಹುಬ್ಬೇರಿಸಬೇಡಿ. ಅವರು ದೇವತೆಗಳೂ ಅಲ್ಲ. ಅವರ ಧೂರ್ತತೆಗೂ ನಮ್ಮ ಧೂರ್ತತೆಗೂ ಒಂದು ಸಣ್ಣ ವ್ಯತ್ಯಾಸ ಇದೆ. ನಮ್ಮ ಧೂರ್ತತೆಯಿಂದ ನಾಕಾರು ಜನಕ್ಕೆ ತೊಂದರೆ ಆಗಬಹುದು. ಅವರ ಧೂರ್ತತೆಯಿಂದ ಲಕ್ಷಾಂತರ ಜನಕ್ಕೆ ತೊಂದರೆ ಆಗತ್ತೆ. ನಮ್ಮ ಧೂರ್ತತೆ ಹೆಚ್ಚೇನೂ ಪರಿಣಾಮ ಬೀರದೇ ಇರಬಹುದು. ಅವರ ಧೂರ್ತತೆ ತುಂಬಾ ಕ್ರೂರವಾಗತ್ತೆ. ಆಯ್ತ? ಅವರು ನಮನಿಮಗಿಂತ ಜಾಸ್ತಿ ಧೂರ್ತರಲ್ಲ. ಕೈಯಲ್ಲಿ ಅಧಿಕಾರ ಇದ್ದಾಗ ನಮ್ಮಷ್ಟೇ ಧೂರ್ತತನ ಅವರು ತೋರಿಸದಿರೂ ಅದರ ಪರಿಣಾಮ ಹೆಚ್ಚು ಘೋರ. ಅವರ ಏನು ಮಾಡಿದರೂ ನಡೆಯೋದರಿಂದ, ಧೂರ್ತತೆ ಹೆಚ್ಚು ಬಳಸ್ತಾರೆ ಅನ್ನೋದು ಕೂಡ ನಿಜವೆ. ಆದರೆ, ನಮನಿಮಗಿಂತ ಜಾಸ್ತಿ ಧೂರ್ತರಲ್ಲ.  ಮುಂದೆ ಓದಿ »

  • ರಾಜಕೀಯ
~.~
  • 6 ಪ್ರತಿಕ್ರಿಯೆಗಳು
  • 785 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಲೀಲ-ಜಾಲ (ಲೀಲಾಂತ)

June 22, 2007 - 1:17pm — anivaasi
ರಂಗಾಯಣ ಅರ್ಪಿಸುವ `ಲೀಲ-ಜಾಲ' (ಲೀಲಾಂತ)
ನಿರ್ದೇಶನ: ಎಂ. ಎಸ್. ಸತ್ಯು
ಬರೆದವರು: ಸುದರ್ಶನ
ದಿನ:        ಶನಿವಾರ, ಜೂನ್ ೨೩ ಮತ್ತು ಭಾನುವಾರ, ಜೂನ್ ೨೪
ಸಮಯ:    ಸಂಜೆ ೭.೩೦
ಸ್ಥಳ:        ಭೂಮಿಗೀತ, ರಂಗಾಯಣ
ಇದು ನಾನು ಬರೆದ ನಾಟಕ. 
 ಮುಂದೆ ಓದಿ »
  • ರಂಗಭೂಮಿ
~.~
  • ೧ ಪ್ರತಿಕ್ರಿಯೆ
  • 661 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • Arun Dongre
    ಉ: hi friends,
    October 8, 2008 - 11:14am
  • hndivya
    ಉ: ನಿರೀಕ್ಷೆ
    October 8, 2008 - 11:12am
  • vidhata
    ಉ: ಅಲ್ನೋಡು, ಕಲ್ಬೆಂಚಿನ್ಮೇಲೆ ಕೂತ್ಕೊಂಡ್ ಎಷ್ಟ್ ಚೆನ್ನಾಗ್ ಬರೀತಿದಾರಲ್ವಾ !
    October 8, 2008 - 11:08am
  • Arun Dongre
    ಉ: ಗಜಲ್
    October 8, 2008 - 11:08am
  • harsha.st
    ಉ: ಭಗವದ್ಗೀತೆಯ ಯಥಾರೂಪ
    October 8, 2008 - 11:02am
  • harsha.st
    ಉ: ಉಪ್ಪು ರೋಸೋದು ಅಂದ್ರೇನು? ಇದು ಯಾವ ಊರ ಬಳಕೆ?
    October 8, 2008 - 10:52am
  • ASHOKKUMAR
    ಉ: ಲಿನಕ್ಸ್ ಗೆ ೧೭ ವರ್ಷದ ಹರೆಯ
    October 8, 2008 - 10:52am
  • kishoreyc
    ಉ: ನ್ಯಾನೊ ಗೆ ಧಾರವಾಡ ಬೇಡವಾಯ್ತು
    October 8, 2008 - 10:24am
  • Aditi
    ಉ: ಇಂಬಕ್ಕ
    October 8, 2008 - 10:14am
  • mahesha
    ಉ: ನ್ಯಾನೊ ಗೆ ಧಾರವಾಡ ಬೇಡವಾಯ್ತು
    October 8, 2008 - 10:00am
ಇನ್ನಷ್ಟು


ನನ್ನ ಜನಕ ಆಮ್ಲಜನಕ

— ಟಿ.ಪಿ.ಕೈಲಾಸಂ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator