ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್

ಲೇಖನ: "ಈ ನೀರು ಕುಡದ್ರ ಉಚ್ಚಿ ಕುಡಧಾಂಗ ಆಗತೈತಿ ನೋಡಪಾ..!"

  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help
ಸಂಪದ › User account

gopinatha (ಲೇಖನಗಳು)

ಕನಸ ಕದಿಯುವರಿಹರು ಹುಶಾರ್

December 4, 2007 - 4:15pm — gopinatha

ಹದಿ ಹರೆಯ ಮನದಲ್ಲಿ ವಿಷ ಬೀಜ ವಿದಳನ ನಡೆಸಿ ಕನಸ ಮಾರುವರಿಹರು ಎಚ್ಚರಿಕೆಯಿರಲೀಗ ಮನ ಮನೆಯ ಬಳಿಯಿಹರು ಕನಸ ಕದಿಯುವರಿವರು ಹುಶಾರ್ ನಮ್ಮೆಲ್ಲರ ನಡುವೆಯೇ ಜಗ್ಗನೆದ್ದು ಉದ್ಭವಿಸೋ ಈ ಅಸುರರು ಹದಿ ಮನಕೆ ಧಾಂಗುಡಿಯಿಟ್ಟು ದ್ವೇಶ ದಳ್ಳುರಿ ಬಿತ್ತಿ ಬೆಳೆಸಿ ಮಾರುವರು ದಳ್ಳಾಳಿಗಳಿಗೆ ಮನುಕುಲ ಸಂಕುಲದ ವೈರಿಗಳಿಗೆ ನೆಪಕೆ ಧರ್ಮದ ಹೆಸರ ಲೇಪಿಸಿ ಹುಚ್ಚು ಆವೇಶದ ದಾಹಕ್ಕ  ಮುಂದೆ ಓದಿ »

  • ಕಾವ್ಯ ಮತ್ತು ಕವನ
~.~
  • Login or register to post comments
  • 310 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಜೀವನ

December 3, 2007 - 2:51pm — gopinatha

ಇದಿರಿಗೆ
ಸಾಗರದ
ತುಂಬು ನೋಟ
ಏರಿಳಿವ ಅಲೆಗಳ ಮೋಹಕ ಆಟ
ಬಿಳಿನೊರೆಯ ಸಾಗಾಟ
ದಾಟಿದರೆ
ತೋರಿಕೆಗೆ ನೀಲ ಶಾಂತ,
ಆದರೆ
ಗರ್ಭವೋ ಪ್ರಚಂಡ ದಂಡು
ಅಣುವಿಂದ ಮಹತಿಗೆ ಕಾದಿಹವು
ಒಂದೊಂದನ್ನೇ ಇಡಿಡೀಯಾಗಿ
ನುಂಗಿ ನೊಣೆಯಲು
ಕರಗಿಸಿ ಅರಗಿಸಿಕೊಳ್ಳಲು
ತಿಮಿಂಗಿಲ, ಶಾರ್ಕ್,ಅಷ್ಟಪದಿ
ಒಂದೆರಡೇ ಹೆಸರಿಸಲು
ಲೆಕ್ಕವಿಲ್ಲದಷ್ಟು,
ಒಂದರಿಂದೊಂದು ಬಲ ಇವಕ್ಕೆ  ಮುಂದೆ ಓದಿ »

  • ಕಾವ್ಯ ಮತ್ತು ಕವನ
~.~
  • Login or register to post comments
  • 220 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಇರಿ ಆನಂದದೇ

December 3, 2007 - 11:36am — gopinatha

ಅಯ್ಯೋ ಈ ತಾಪತ್ರಯಗಳ ಸಂತೆ
ಸಾಕಪ್ಪಾ ನಮಗೆ ಮಾತ್ರ ಅಂತೆ
ಎಂದೆಣಿಸೋ ಮೊದಲು ನೆನಪಿರಲಿ
ಗೋಚರ ನಮಗೆ ನಮ್ಮ ಕಷ್ಟ ಮಾತ್ರ
ಇವೆ, ಸಕಲರಿಗೂ ಕಷ್ಟ ಅವರವರದ್ದು

ಸಂತೋಷ ಎಲ್ಲಿದೆ
ನಾವಿಲ್ಲದ ದಿನಗಳಲ್ಲೇ -ಅಲ್ಲ
ನಾವಿರದ ಕಾರ್ಯಗಳಲ್ಲೇ - ಅಲ್ಲ
ಮತ್ತೆಲ್ಲಿ- ನಾವಿರುವಲ್ಲಿ ಮಾತ್ರ
ಪ್ರೀತಿಸೆ ಎಲ್ಲವನ್ನ
ನಮ್ಮ ಪರಿಸರವನ್ನ, ಕಾರ್ಯವನ್ನ
ನಮ್ಮವರನ್ನ,ನಮ್ಮನ್ನ  ಮುಂದೆ ಓದಿ »

  • ಕಾವ್ಯ ಮತ್ತು ಕವನ
~.~
  • Login or register to post comments
  • 221 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೊನ್ನೆ ನಿನ್ನೆ ಮತ್ತು ಇಂದು

December 3, 2007 - 11:33am — gopinatha

ನಾಳೆಯ ಪುಟಿದೇಳುವ ಕನಸ ಜತೆ
ಸಂಬಂಧಗಳ ಆಸರೆಯ ಮಡಿಲಲ್ಲಿ
ಸಂಸ್ಕಾರದ ಬೆಳಕಿನಲ್ಲಿ
ಚಿಗುರುತಿತ್ತು ಇಂದು
ನಿನ್ನ ಅಭಯ ಕಿರಣಗಳಲ್ಲಿ
ಚಿಗುರಿ ಬೆಳೆಯುತಿತ್ತು
ಅಧಮ್ಯ ಉತ್ಸಾಹದಲ್ಲಿ

ನಾಳಿನ ನಿನ್ನೆಯ
ಸಂಬಂಧಗಳ ಸತ್ತು ಹುಟ್ಟುವ
ಹಕ್ಕು ಭಾಧ್ಯತೆಗಳ ಗೋಜಲುಗಳ ನಡುವೆ
ಪ್ರತಿಕ್ಷಣದಲ್ಲೂ
ಬದುಕ ಬೇಕೆಂಬಾಸೆಯ ಮರೀಚಿಕೆಯ
ಹೊಸ ಮಜಲಿನ
ನಿನ್ನ ಪವಾಡದ ನಿರೀಕ್ಷೆ  ಮುಂದೆ ಓದಿ »

  • ಕಾವ್ಯ ಮತ್ತು ಕವನ
~.~
  • Login or register to post comments
  • 226 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ತಾಯಿಯ ಅಳಲು

December 3, 2007 - 11:29am — gopinatha

ಆಗ
ನನ್ನೆಲ್ಲಾ ಆಸೆ ಆಕಾಂಕ್ಷೆಗಳ
ಹಸಿವು ತ್ರಷೆಗಳ
ಅದುಮಿಕ್ಕಿ ಸಾಕಿದ್ದೆ,
ನನ್ನ ತುತ್ತನ್ನೂ ನಿನಗಿಕ್ಕಿ,
ಚಿಗುರೊಡೆದ ಕನಸ ಕಂಗಳಲಿ
ನನ್ನದೂ ಬೆರೆಸಿ
ಬೆಳೆಸಿದ್ದೆ ನಿನ್ನ

ಈಗಲೋ
ಸಮಯವೂ ಉಳಿದಿಲ್ಲ
ನಿನ್ನಲ್ಲಿ ನನಗಾಗಿ
ಇದೆಯಲ್ಲ
ನಿನ್ನ ಚಿಣ್ಣ
ನಾಳೆಯ ನೀನಾಗಿ
ನಿನ್ನಾಸೆ ಕನಸಲ್ಲೂ ಬೆರೆಯಲು

ಆದರೆ ಮಗೂ
ನೀ ಮರೆತ ವಿಷಯವೊಂದಿದೆ  ಮುಂದೆ ಓದಿ »

~.~
  • Login or register to post comments
  • 184 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
123ಮುಂದಿನ ›ಕೊನೆಯ »

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • rashmi_pai
    ಉ: ಭಾಷಾನುವಾದವೇನು?
    November 23, 2008 - 10:27pm
  • ASHOKKUMAR
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 23, 2008 - 10:14pm
  • srikanth
    ಉ: ಓಶೋ ಕಂಡಂತೆ ಗಾಂಧಿ!
    November 23, 2008 - 9:53pm
  • muralihr
    ಉ: ಸಾರ್ಥಕ ಜೀವನ:
    November 23, 2008 - 9:29pm
  • sandhya.darshini
    ಉ: ಕಂಗ್ಲಿಷ್ ನಲ್ಲಿ ಮಾತಾಡುವುದು ಹೇಗೆ?
    November 23, 2008 - 9:28pm
  • cmariejoseph
    ಉ: ಭಾಷಾನುವಾದವೇನು?
    November 23, 2008 - 9:05pm
  • gurubaliga
    ಉ: ಭಾಷಾನುವಾದವೇನು?
    November 23, 2008 - 8:57pm
  • palachandra
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 23, 2008 - 7:04pm
  • palachandra
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 23, 2008 - 7:04pm
  • palachandra
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 23, 2008 - 7:02pm
ಇನ್ನಷ್ಟು


ಹಸಿವು ಒಂದು ರೋಗ ಎಂದು ತಿಳಿದುಕೋ. ಭಿಕ್ಷೆ ದೊರಕಿದುದನ್ನು ಔಷಢ ಎಂದು ಸೇವಿಸು. ಸಿಹಿಯನ್ನು ಬೇಡದಿರು. ದೊರೆತುದುದನ್ನು ಸೇವಿಸು. ರೋಗಕ್ಕೆ ಎಷ್ಟು ಪ್ರಮಾಣದ ಔಷಧ ಬೇಕೋ ಅಷ್ಟೇ ಆಹಾರ ಸೇವಿಸು. ಹೆಚ್ಚಲ್ಲ ಕಡಿಮೆಯಲ್ಲ.

— ಶಂಕರಾಚಾರ್ಯರು

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator