ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › User account

ismail (ಬ್ಲಾಗ್ ಬರಹಗಳು)

ಮೀಸಲಾತಿಯ ಆಚೆಗೆ ನೋಡೋಣ

May 15, 2006 - 5:18pm — ismail

ಮೀಸಲಾತಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಚರ್ಚೆಗಳು ಬಹಳ ಮುಖ್ಯವಾದ ವಿಷಯವೊಂದನ್ನು ಮರೆತು ಬಿಟ್ಟಿವೆ. ಮೀಸಲಾತಿ ಬೇಡ ಎನ್ನುವವರು ಮುಂದೊಡ್ಡುತ್ತಿರುವ ತಥಾಕಥಿತ ಮೆರಿಟ್ ಎಷ್ಟು ಅಬ್ಸರ್ಡ್ ಆದ ಪರಿಕಲ್ಪನೆ ಎಂಬುದು ನಮ್ಮ ಕ್ಯಾಪಿಟೇಷನ್ ಕಾಲೇಜುಗಳನ್ನು ನೋಡಿದರೆ ಅರ್ಥವಾಗುತ್ತದೆ. ಅದಕ್ಕೂ ದೊಡ್ಡ ತಮಾಷೆ ಎಂದರೆ ಪ್ರತಿಭೆ ಎಂಬುದು ಕೆಲವೇ ಜಾತಿಗಳಿಗೆ ಮಾತ್ರ ಸೀಮಿತವಾದ ವಿಷಯ ಎಂಬಂಥ ಧ್ವನಿಯಲ್ಲಿ ಮಾತನಾಡುವುದು. ಮೀಸಲಾತಿ ಬೇಕು ಎಂದು ವಾದಿಸುತ್ತಿರುವವರೂ ಅಷ್ಟೇ. ಮೀಸಲಾತಿ ಇಲ್ಲದಿದ್ದರೆ ನಮಗೆ ಬದುಕೇ ಇಲ್ಲ ಎಂಬಂತೆ ವಾದಿಸುತ್ತಾರೆ. ಈ ಮೂಲಕ ತಾವು ದಡ್ಡರು ಎಂದು ಒಪ್ಪಿಕೊಳ್ಳುತ್ತಾರೆ.  ಮುಂದೆ ಓದಿ »

~.~
  • ismail ರವರ ಬ್ಲಾಗ್
  • ೧ ಪ್ರತಿಕ್ರಿಯೆ
  • 1883 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ವಿನ್‌-98ನಲ್ಲಿ ಯೂನಿಕೋಡ್‌

April 8, 2006 - 9:24pm — ismail

ಸಂಪದ ಆಗಷ್ಟೇ ಆರಂಭವಾಗಿತ್ತು. ಇಷ್ಟೂ ಕಾಲವೂ ಕಚೇರಿ ಕಂಪ್ಯೂಟರ್‌ಗಳಲ್ಲಿಯೇ ನನ್ನ ಕಲಿಕಾ ಸಾಹಸವನ್ನು ನಡೆಸಿದ್ದ ನಾನು ಕೊನೆಗೂ ಒಂದು ಕಂಪ್ಯೂಟರ್‌ ಕೊಂಡಿದ್ದೆ. ಮನೆಯಲ್ಲಿದ್ದ ಕಂಪ್ಯೂಟರ್‌ನಲ್ಲಿ ಯೂನಿಕೋಡ್‌ ಸವಲತ್ತಿದ್ದರೂ ಅದರಲ್ಲಿ ಇಂಟರ್ನೆಟ್‌ ಇರಲಿಲ್ಲ. ಅದನ್ನು ಪಡೆಯುವ ಯೋಚನೆಯೂ ನನಗಾಗ ಇರಲಿಲ್ಲ.  ಮುಂದೆ ಓದಿ »

~.~
  • ismail ರವರ ಬ್ಲಾಗ್
  • Login or register to post comments
  • 1230 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮುಗ್ಧತೆಯ ಅಂತ್ಯವೇ ಕೃಷಿಯ ಆರಂಭ

March 15, 2006 - 9:34pm — ismail

ಲೈಂಗಿಕತೆಯ ಅವಶ್ಯಕತೆಯೇ ಇಲ್ಲದೇ ಮಣ್ಣು ಜೀವಿಗಳನ್ನು ಹುಟ್ಟಿಸುತ್ತದೆ ಎಂದು ಪ್ರಾಚೀನ ಭಾರತೀಯರು, ಗ್ರೀಕರು ನಂಬಿದ್ದರು. ತಾಪದ ಪ್ರಭಾವದಿಂದ ಮಣ್ಣು ಜೀವಿಗಳನ್ನು ಹುಟ್ಟಿಸುತ್ತದೆ ಎಂದು ಗ್ರೀಕ್‌ ಚಿಂತಕ, ಗುರು ತೇಲ್ಸ್‌ ತನ್ನ ವಿದ್ಯಾರ್ಥಿಗಳಿಗೆ ಹೇಳಿದ್ದ. ಮಣ್ಣು ಯಾವ ಬಾಹ್ಯ ನೆರವೂ ಇಲ್ಲದೆ ಸೃಷ್ಟಿಸುವ ಶಕ್ತಿ ಹೊಂದಿದೆ ಎಂಬ ವಾದವನ್ನು ತತ್ವಜ್ಞಾನಿ ಅರಿಸ್ಟಾಟಲ್‌ ಮಂಡಿಸಿದ್ದ.  ಮುಂದೆ ಓದಿ »

~.~
  • ismail ರವರ ಬ್ಲಾಗ್
  • 2 ಪ್ರತಿಕ್ರಿಯೆಗಳು
  • 1587 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಎತ್ತು ಏರಿಗೆಳೆದರೆ ಕೋಣ ನೀರಿಗೆಳೆಯಿತು

March 3, 2006 - 8:08pm — ismail

ಎತ್ತು ಏರಿಗೆಳೆದರೆ ಕೋಣ ನೀರಿಗೆಳೆಯಿತು

ಈ ಗಾದೆ ಕನ್ನಡಿಗರಿಗೆಲ್ಲಾ ಪರಿಚಿತ. ರೈತರಂತೂ ಇದನ್ನು ಅಕ್ಷರಾರ್ಥದಲ್ಲೇ ಕಲ್ಪಿಸಿಕೊಂಡು ಸ್ವಾರಸ್ಯವನ್ನು ಗ್ರಹಿಸಿಯಾರು. ಒಂದು ವಸ್ತುವನ್ನು ಇಬ್ಬರು ಎರಡು ಪರಸ್ಪರ ಭಿನ್ನ ದಿಕ್ಕುಗಳಿಗೆ ಎಳೆದರೆ ಅದು ಒಂದಿಂಚೂ ಅಲುಗದು ಎಂಬುದನ್ನು ಈ ಗಾದೆ ಧ್ವನಿಸುತ್ತದೆ. ಇನ್ನೂ ಸರಳಗೊಳಿಸಿದರೆ ಇಬ್ಬರ ಮೊಂಡುವಾದಗಳು ಅಥವಾ ಇಬ್ಬರ ವ್ಯರ್ಥ ಪ್ರಯತ್ನಗಳಿಗೆ ಇದು ರೂಪಕವಾಗಬಹುದು. ಈ ಸರಳ ಗ್ರಹಿಕೆಗಳ ಆಚೆಗೆ ಹೋಗಿ ಈ ಗಾದೆಯನ್ನು ಅರ್ಥ ಮಾಡಿಕೊಳ್ಳುವ ಪ್ರಯತ್ನ ಮಾಡಿದರೆ...?  ಮುಂದೆ ಓದಿ »

  • ನೆಲದ ಮರೆಯ ನಿದಾನ (ಮಾಲಿಕೆ)
~.~
  • ismail ರವರ ಬ್ಲಾಗ್
  • ೧ ಪ್ರತಿಕ್ರಿಯೆ
  • 1691 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ನೆಲದ ಮರೆಯ ನಿದಾನ-2: ಮರದಿಂದ ಹಣ್ಣು ಯಾಕೆ ಕೆಳಗೆ ಬೀಳುತ್ತದೆ?

February 27, 2006 - 7:32pm — ismail

ಮರದಿಂದ ಹಣ್ಣು ಯಾಕೆ ಕೆಳಗೆ ಬೀಳುತ್ತದೆ? ಈ ಪ್ರಶ್ನೆಗೆ ಶಾಲೆಗೆ ಹೋದ ಯಾರೂ ಉತ್ತರ ಕೊಡುತ್ತಾರೆ. ಗುರುತ್ವಾಕರ್ಷಣೆಯಿಂದಾಗಿ ಅದು ಕೆಳಗೆ ಬೀಳುತ್ತದೆ. ಯಾಕೆ? ಎಂಬ ಮತ್ತೊಂದು ಪ್ರಶ್ನೆ ಹಾಕಿದರೆ ನ್ಯೂಟನ್‌ನ ಗುರುತ್ವಾಕರ್ಷಣೆಯ ಸಿದ್ಧಾಂತಗಳ ವಿವರಣೆಯನ್ನು ಪಡೆಯಬಹುದು.  ಮುಂದೆ ಓದಿ »

  • ನೆಲದ ಮರೆಯ ನಿದಾನ (ಮಾಲಿಕೆ)
~.~
  • ismail ರವರ ಬ್ಲಾಗ್
  • 2 ಪ್ರತಿಕ್ರಿಯೆಗಳು
  • 1721 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
123ಮುಂದಿನ ›ಕೊನೆಯ »

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • cmariejoseph
    ಉ: 1700 11th AVE NE ಅಪಾರ್ಟ್ ಮೆಂಟ್ - 6
    September 7, 2008 - 1:16pm
  • Sunil Jayaprakash
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 1:07pm
  • ಶ್ರೀನಿಧಿ
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 1:02pm
  • cmariejoseph
    ಉ: Splendours of Royal Mysore
    September 7, 2008 - 12:59pm
  • ASHOKKUMAR
    ಉ: 1700 11th AVE NE ಅಪಾರ್ಟ್ ಮೆಂಟ್ - 6
    September 7, 2008 - 12:27pm
  • Chamaraj
    ಉ: ಜೀವ ಕಾಯುವುದೇತಕೆ?
    September 7, 2008 - 10:27am
  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 6:48am
  • kalpana
    ಉ: ಜೀವ ಕಾಯುವುದೇತಕೆ?
    September 7, 2008 - 5:19am
  • kalpana
    ಉ: ಮೊದಲ ಚಿತ್ರ
    September 7, 2008 - 1:48am
  • srivathsajoshi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 12:24am
ಇನ್ನಷ್ಟು


ಮುಕ್ತ ಮನಸ್ಸು ಖಾಲಿ ಆಕಾಶದಂತೆ. ಹೊರಗಡೆ ವಿಶಾಲ ಮತ್ತು ಒಳಗಡೆ ಶೂನ್ಯ. ಅದರಲ್ಲಿ ಅಂಟುತನ ಇಲ್ಲವೇ ಇಲ್ಲ.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator