nagenagaari (ಲೇಖನಗಳು)
ಸಂಪಾದಕೀಯ: ನಮ್ಮ ವಿಶ್ವಾಸಾರ್ಹತೆ ನಾಶಕ್ಕೆ ಹುನ್ನಾರ!
November 17, 2008 - 5:20pm — nagenagaari
ಹಿಂದೆ ಜನರು ಧಾರ್ಮಿಕ ಗ್ರಂಥಗಳಿಗೆ, ಪ್ರವಾದಿಗಳ ಉಪದೇಶಕ್ಕೆ ನೀಡುತ್ತಿದ್ದ ಬೆಲೆಯ
ಬಗ್ಗೆ ತಿಳಿದವರಿಗೆ ಆ ಜಾಗದಲ್ಲಿ ಜನರು ಕ್ರಮೇಣವಾಗಿ ಪತ್ರಿಕೆಗಳನ್ನು ತಂದು
ನಿಲ್ಲಿಸಿಕೊಂಡಿದ್ದಾರೆ ಎಂಬುದನ್ನು ತಿಳಿಯಲಿಕ್ಕೆ ಕಷ್ಟ ಪಡಬೇಕಿಲ್ಲ. ಉದಾಹರಣೆಗೆ
ಎಸ್.ಎಸ್.ಎಸ್.ಸಿ, ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗುತ್ತದೆ ಎಂದುಕೊಳ್ಳಿ. ನೀವು ಮುಂದೆ ಓದಿ »

ಸೀರಿಯಸ್ಲೀ ಸೀರಿಯಸ್ಸು: ಸತ್ತ ನೊಣ, ಹೆಗ್ಗಣಗಳ ಪರಿಮಳ!
November 15, 2008 - 8:22pm — nagenagaari‘ಕಂಡವರ ತಟ್ಟೆಯಲ್ಲಿನ ಸತ್ತ ನೊಣದ ಬಗ್ಗೆ ಮಾತನಾಡುವ ಮೊದಲು ನಿಮ್ಮ ತಟ್ಟೆಯಲ್ಲಿನ ಸತ್ತ ಹೆಗ್ಗಣವನ್ನು ತೆಗೆದುಹಾಕಿ’ ಎಂಬುದು ಚರ್ಚಾಸ್ಪರ್ಧೆಗಳಲ್ಲಿ ವೀರಾವೇಷದಿಂದ ಹೋರಾಡಿ ಹಲವು ಬಾರಿ ವಿಜಯಿಯಾಗಿ ವಿಜಯಮಾಲೆಯನ್ನು ಧರಿಸಿ ಮೆರೆದು ಜನರು ಮರೆತು ಹೋದವರೂ, ವೀರಮರಣವನ್ನಪ್ಪಿ ನಾಲ್ಕು ಕ್ಷಣ ನೆರೆದವರ ಮೌನಾಚರಣೆಯನ್ನು ಸ್ವೀಕರಿಸಿದವರೂ, ಮುಖಹೇಡಿಗಳಾಗಿ ಹೌಹಾ ಮುಂದೆ ಓದಿ »

- Login or register to post comments
- 103 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ






- ನಿರ್ವಾಹಕರ ಗಮನಕ್ಕೆ ತನ್ನಿ
ಒಬಾಮ ಯುವಕರಿಗೆ ಆದರ್ಶವಾಗಬಾರದು!
November 14, 2008 - 3:01pm — nagenagaari(ನಗೆ ನಗಾರಿ ರಾಜಕೀಯ ವೃತ್ತಾಂತ ಬ್ಯೂರೋ) ಮುಂದೆ ಓದಿ »

- Login or register to post comments
- 114 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ






- ನಿರ್ವಾಹಕರ ಗಮನಕ್ಕೆ ತನ್ನಿ
ವಿಶೇಷ ಸಂದರ್ಶನ: ಶ್ರೀ ಧರ್ಮಾವಲಂಬಿ ಸ್ವಾಭಿಮಾನಿ ಬಾಬಾರೊಂದಿಗೆ 2
November 12, 2008 - 11:03pm — nagenagaari
ನ.ಸಾ: ಅಲ್ಲ ಗುರುಗಳೇ, ದೇವರು ಇದ್ದಾನೆ ಎಂದು ವೈಜ್ಞಾನಿಕವಾಗಿ ಸಾಬೀತು ಮಾಡುವುದು
ನಿಮ್ಮ ಕರ್ತವ್ಯವಲ್ಲವೇ? ಜನರು ಪ್ರಶ್ನಿಸಲೇ ಬಾರದು ಎಂದರೆ ವೈಜ್ಞಾನಿಕ ಮನೋಭಾವೆನೆ
ಹೇಗೆ ಬೆಳೆಯಲು ಸಾಧ್ಯ?
ಮುಂದೆ ಓದಿ »

- Login or register to post comments
- 92 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ






- ನಿರ್ವಾಹಕರ ಗಮನಕ್ಕೆ ತನ್ನಿ
ವಿಶೇಷ ಸಂದರ್ಶನ: ಶ್ರೀ ಧರ್ಮಾವಲಂಬಿ ಸ್ವಾಭಿಮಾನಿ ಬಾಬಾರೊಂದಿಗೆ
November 11, 2008 - 11:46am — nagenagaari
ಆತ್ಮಹತ್ಯೆ
ಮಾಡಿಕೊಂಡಿದ್ದರಿಂದ ನಗೆ ಸಾಮ್ರಾಟರ alter ego ನಾಪತ್ತೆಯಾಗಿತ್ತು. ಹಲವರು ಅದು
ಯಮಧರ್ಮರಾಯನದೋ ಇಲ್ಲವೇ ಚಿತ್ರಗುಪ್ತನದೋ ಸಂದರ್ಶನ ಮಾಡುವುದರಲ್ಲಿ ಬ್ಯುಸಿಯಾಗಿರಬಹುದು
ಎಂಬ ವದಂತಿಗಳನ್ನು ಹರಡುವಲ್ಲಿ ಯಶಸ್ವಿಯಾಗಿದ್ದರು. ಆದರೆ ಸಾಮ್ರಾಟರನ್ನು ದೇವಲೋಕದಿಂದ ಮುಂದೆ ಓದಿ »

- Login or register to post comments
- 93 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ






- ನಿರ್ವಾಹಕರ ಗಮನಕ್ಕೆ ತನ್ನಿ

RSS: