srinivasps (ಲೇಖನಗಳು)
ಗಾಯನ ಸಮಾಜದಲ್ಲಿ ಊತ್ತುಕ್ಕಾಡು ವೆಂಕಟ ಕವಿಯವರ ಆರಾಧನೆ
September 29, 2008 - 1:50pm — srinivaspsಅಕ್ಟೋಬರ್ ೧ರಂದು ಬೆಂಗಳೂರಿನ ಗಾಯನ ಸಮಾಜದಲ್ಲಿ ಊತ್ತುಕ್ಕಾಡು ವೆಂಕಟ ಕವಿಯವರ ಆರಾಧನೆ.
೧ ಅಕ್ಟೋಬರ್ ಸಂಜೆಯ ಕಾರ್ಯಕ್ರಮ ಹೀಗಿದೆ:
---------------------------------------------------
೫.೩೦: ವಿದ್ವಾನ್ ಶ್ರೀ ಆರ್. ಕೆ. ಪದ್ಮನಾಭ ಅವರಿಂದ ಉದ್ಘಾಟನೆ
೫.೪೦-೬.೪೫:
ವಿದುಷಿ ನೀಳಾ ರಾಮ ಗೋಪಾಲ್'ರವರ ಮುಂದಾಳತ್ವದಲ್ಲಿ ವೆಂಕಟ ಕವಿಯವರು ರಚಿಸಿದ ಸಪ್ತರತ್ನ ಕೃತಿ ಗೋಷ್ಟಿ ಗಾನ. ಮುಂದೆ ಓದಿ »

ನವಿಲಂತೆ...
July 17, 2008 - 11:39am — srinivaspsನಾ ನವಿಲಂತೆ
ಗರಿಗೆದರಿ ನಿಂತಿರಲು ...
ಎಗರಿ ಬಾರೆ
ಛಂಗನೆ, ಓ ಅಂಗನೆ...!
--ಶ್ರೀ

- Login or register to post comments
- 219 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ






- ನಿರ್ವಾಹಕರ ಗಮನಕ್ಕೆ ತನ್ನಿ
ಓ ನಲ್ಲ...
December 5, 2007 - 5:28pm — srinivaspsಓ ನಲ್ಲ...
-~-~-~-
ಎಲ್ಲಿ ಹೋದೆಯೋ, ಓ ನನ್ನ ನಲ್ಲ...!
ನೀನಿಲ್ಲದೇ, ಸೊರಗಿದೆ ನನ್ನ ಗಲ್ಲ...
ಹೋಗಿರುವೆ ಎತ್ತ?
ಕದ್ದು ನನ್ನಯ ಚಿತ್ತ...
ಬೇಗ ಬಾರೋ ನನ್ನಿನಿಯ,
ನನ್ನ ಗುಂಡಿಗೆಯೊಡೆಯ...
ಸೊರಗಿ ಸಾಯುತ್ತಿದೆ ನನ್ನ ಗಲ್ಲ
ಬಾ...ಮತ್ತೆ ಉಣಿಸೆನಗೆ, ಬೆಲ್ಲ,
ಮುತ್ತ ಸವಿ ಬೆಲ್ಲ...
--ಶ್ರೀ

- Login or register to post comments
- 343 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ






- ನಿರ್ವಾಹಕರ ಗಮನಕ್ಕೆ ತನ್ನಿ
ಪದಬಂಧ
October 16, 2007 - 2:34pm — srinivaspsಪದಬಂಧ
=====
ಪದಗಳ ಆಟವೇ
ಪದಬಂಧ
ಎನಿತೋ ವರುಷದ
ಸಂಬಂಧ
ಸುಳಿವಿನ ರಾಶಿಯು
ಗೋಜಲೋ ಗೊಜು
ಗಾಳಕೆ ಸಿಕ್ಕರೆ
ಮೋಜೋ ಮೊಜು
ಪದಗಳು ಸಿಗದಿರೆ
ಬಲು ತಿಕ್ಕಾಟ
ಸಿಕ್ಕರೆ ಇವುಗಳು
ಇದೆ ಗೆದ್ದಾಟ
ಮುಖವಾಡದ ಪದಗಳ
ಅಟ್ಟಹಾಸ!
ಕಳಚಿರೆ ಇವನು
ಅರೆ! ಸುಹಾಸ!
ತಿಣುಕಿದೆ ಏಕೋ?
ಅಯ್ಯೋ ಪೆದ್ದೆ!
ಎಲ್ಲವೂ ಸಿಕ್ಕರೆ
ನೀನೇ ಗೆದ್ದೆ
ಆಡಿವೆ ಏಕೆ,
ಕಣ್ಣು ಮುಚ್ಚಾಲೆ?
ಬರದಿಹೆ ಪ್ರೀತಿಯ ಮುಂದೆ ಓದಿ »

- Login or register to post comments
- 504 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ






- ನಿರ್ವಾಹಕರ ಗಮನಕ್ಕೆ ತನ್ನಿ
ರಾಮನಿಲ್ಲವೇ?? ಇಲ್ಲ ಬಿಡಿ...
October 8, 2007 - 2:36pm — srinivaspsರಾಮನಿಲ್ಲವೇ?? ಇಲ್ಲ ಬಿಡಿ...
ರಾಮನಿಲ್ಲವೇ??
ಇಲ್ಲ, ಬಿಡಿ...
ದೇವರೇ ಇಲ್ಲವೇ??
ಇಲ್ಲ, ಬಿಡಿ...
ಆದರೆ...
ಜಲ ಪ್ರಳಯಕೆ
ಎಡೆ ಮಾಡಬೇಡಿ...
ಮೀನುಗಾರರ
ಹೊಟ್ಟೆಯನು ಹೊಡಿಬೇಡಿ...
ಜನರ ಹಣವನು
ಪೋಲು ಮಾಡಬೇಡಿ...
ದೇಶದ ಭದ್ರತೆಗೆ
ಧಕ್ಕೆ ತರಬೇಡಿ...
ಹವಳಗಳ, ಮೃದ್ವಂಗಿಗಳ
ಮರಣ ಮೃದಂಗ ಬಾರಿಸಬೇಡಿ...
ಥೋರಿಯಂ ನಿಕ್ಷೇಪವನು
ನಾಶ ಮಾಡಬೇಡಿ...
ನೀಚ ರಾಜಕಾರಣಕೆ ಮುಂದೆ ಓದಿ »

- Login or register to post comments
- 496 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ






- ನಿರ್ವಾಹಕರ ಗಮನಕ್ಕೆ ತನ್ನಿ

RSS: