ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್

ಲೇಖನ: "ಈ ನೀರು ಕುಡದ್ರ ಉಚ್ಚಿ ಕುಡಧಾಂಗ ಆಗತೈತಿ ನೋಡಪಾ..!"

  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help
ಸಂಪದ › User account

srinivasps (ಲೇಖನಗಳು)

ಗಾಯನ ಸಮಾಜದಲ್ಲಿ ಊತ್ತುಕ್ಕಾಡು ವೆಂಕಟ ಕವಿಯವರ ಆರಾಧನೆ

September 29, 2008 - 1:50pm — srinivasps

ಅಕ್ಟೋಬರ್ ೧ರಂದು ಬೆಂಗಳೂರಿನ ಗಾಯನ ಸಮಾಜದಲ್ಲಿ ಊತ್ತುಕ್ಕಾಡು ವೆಂಕಟ ಕವಿಯವರ ಆರಾಧನೆ.

೧ ಅಕ್ಟೋಬರ್ ಸಂಜೆಯ ಕಾರ್ಯಕ್ರಮ ಹೀಗಿದೆ:
---------------------------------------------------
೫.೩೦: ವಿದ್ವಾನ್ ಶ್ರೀ ಆರ್. ಕೆ. ಪದ್ಮನಾಭ ಅವರಿಂದ ಉದ್ಘಾಟನೆ
೫.೪೦-೬.೪೫:
ವಿದುಷಿ ನೀಳಾ ರಾಮ ಗೋಪಾಲ್'ರವರ ಮುಂದಾಳತ್ವದಲ್ಲಿ ವೆಂಕಟ ಕವಿಯವರು ರಚಿಸಿದ ಸಪ್ತರತ್ನ ಕೃತಿ ಗೋಷ್ಟಿ ಗಾನ.  ಮುಂದೆ ಓದಿ »

  • ಮಾಹಿತಿ ಫಲಕ
~.~
  • 2 ಪ್ರತಿಕ್ರಿಯೆಗಳು
  • 183 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ನವಿಲಂತೆ...

July 17, 2008 - 11:39am — srinivasps

ನಾ ನವಿಲಂತೆ
ಗರಿಗೆದರಿ ನಿಂತಿರಲು ...
ಎಗರಿ ಬಾರೆ
ಛಂಗನೆ, ಓ ಅಂಗನೆ...!

--ಶ್ರೀ

  • ಕಾವ್ಯ ಮತ್ತು ಕವನ
~.~
  • Login or register to post comments
  • 219 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಓ ನಲ್ಲ...

December 5, 2007 - 5:28pm — srinivasps

ಓ ನಲ್ಲ...
-~-~-~-

ಎಲ್ಲಿ ಹೋದೆಯೋ, ಓ ನನ್ನ ನಲ್ಲ...!
ನೀನಿಲ್ಲದೇ, ಸೊರಗಿದೆ ನನ್ನ ಗಲ್ಲ...

ಹೋಗಿರುವೆ ಎತ್ತ?
ಕದ್ದು ನನ್ನಯ ಚಿತ್ತ...

ಬೇಗ ಬಾರೋ ನನ್ನಿನಿಯ,
ನನ್ನ ಗುಂಡಿಗೆಯೊಡೆಯ...

ಸೊರಗಿ ಸಾಯುತ್ತಿದೆ ನನ್ನ ಗಲ್ಲ
ಬಾ...ಮತ್ತೆ ಉಣಿಸೆನಗೆ, ಬೆಲ್ಲ,
ಮುತ್ತ ಸವಿ ಬೆಲ್ಲ...

--ಶ್ರೀ

  • ಕಾವ್ಯ ಮತ್ತು ಕವನ
~.~
  • Login or register to post comments
  • 343 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪದಬಂಧ

October 16, 2007 - 2:34pm — srinivasps

ಪದಬಂಧ
=====

ಪದಗಳ ಆಟವೇ
ಪದಬಂಧ
ಎನಿತೋ ವರುಷದ
ಸಂಬಂಧ

ಸುಳಿವಿನ ರಾಶಿಯು
ಗೋಜಲೋ ಗೊಜು
ಗಾಳಕೆ ಸಿಕ್ಕರೆ
ಮೋಜೋ ಮೊಜು

ಪದಗಳು ಸಿಗದಿರೆ
ಬಲು ತಿಕ್ಕಾಟ
ಸಿಕ್ಕರೆ ಇವುಗಳು
ಇದೆ ಗೆದ್ದಾಟ

ಮುಖವಾಡದ ಪದಗಳ
ಅಟ್ಟಹಾಸ!
ಕಳಚಿರೆ ಇವನು
ಅರೆ! ಸುಹಾಸ!

ತಿಣುಕಿದೆ ಏಕೋ?
ಅಯ್ಯೋ ಪೆದ್ದೆ!
ಎಲ್ಲವೂ ಸಿಕ್ಕರೆ
ನೀನೇ ಗೆದ್ದೆ

ಆಡಿವೆ ಏಕೆ,
ಕಣ್ಣು ಮುಚ್ಚಾಲೆ?
ಬರದಿಹೆ ಪ್ರೀತಿಯ  ಮುಂದೆ ಓದಿ »

  • ಕಾವ್ಯ ಮತ್ತು ಕವನ
~.~
  • Login or register to post comments
  • 504 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ರಾಮನಿಲ್ಲವೇ?? ಇಲ್ಲ ಬಿಡಿ...

October 8, 2007 - 2:36pm — srinivasps

ರಾಮನಿಲ್ಲವೇ?? ಇಲ್ಲ ಬಿಡಿ...

ರಾಮನಿಲ್ಲವೇ??
ಇಲ್ಲ, ಬಿಡಿ...

ದೇವರೇ ಇಲ್ಲವೇ??
ಇಲ್ಲ, ಬಿಡಿ...

ಆದರೆ...

ಜಲ ಪ್ರಳಯಕೆ
ಎಡೆ ಮಾಡಬೇಡಿ...

ಮೀನುಗಾರರ
ಹೊಟ್ಟೆಯನು ಹೊಡಿಬೇಡಿ...

ಜನರ ಹಣವನು
ಪೋಲು ಮಾಡಬೇಡಿ...

ದೇಶದ ಭದ್ರತೆಗೆ
ಧಕ್ಕೆ ತರಬೇಡಿ...

ಹವಳಗಳ, ಮೃದ್ವಂಗಿಗಳ
ಮರಣ ಮೃದಂಗ ಬಾರಿಸಬೇಡಿ...

ಥೋರಿಯಂ ನಿಕ್ಷೇಪವನು
ನಾಶ ಮಾಡಬೇಡಿ...

ನೀಚ ರಾಜಕಾರಣಕೆ  ಮುಂದೆ ಓದಿ »

  • ಕಾವ್ಯ ಮತ್ತು ಕವನ
~.~
  • Login or register to post comments
  • 496 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
1234ಮುಂದಿನ ›ಕೊನೆಯ »

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • Aravinda
    ಉ: ನಮ್ಮ ಹಾಸ್ಟೆಲ್ ಹುಡುಗರ ಕಾಫಿ ಯಾತ್ರೆ!
    November 23, 2008 - 2:33pm
  • bvenkatraya
    ಉ: ಅನ್ಯ ರಾಜ್ಯದವರಲ್ಲಿರುವ ಭಾಷಾ ಪ್ರೇಮ ನಮ್ಮಲ್ಲಿ ಯಾಕೆ ಇಲ್ಲಾ?
    November 23, 2008 - 1:51pm
  • bvenkatraya
    ಉ: ಅನ್ಯ ರಾಜ್ಯದವರಲ್ಲಿರುವ ಭಾಷಾ ಪ್ರೇಮ ನಮ್ಮಲ್ಲಿ ಯಾಕೆ ಇಲ್ಲಾ?
    November 23, 2008 - 1:42pm
  • ಮನಹ್ಪಠಲ
    ಉ: ನೀವು ಈರುಳ್ಳಿ ಆಲುಗೆಡ್ಡೆ ಹುಳಿಯನ್ನು ಹೀಗೆ ಮಾಡಬಹುದು
    November 23, 2008 - 1:04pm
  • ASHOKKUMAR
    ಉ: ಸಂಜೆವಾಣಿ ಏರಿಸಿದ ಕ್ಷಿಪಣಿ
    November 23, 2008 - 11:48am
  • ASHOKKUMAR
    ಉ: ಮಿನಿ ರಾಜಕಾರಣಿ !
    November 23, 2008 - 11:47am
  • kpbolumbu
    ಉ: ಕಂಗ್ಲಿಷ್ ನಲ್ಲಿ ಮಾತಾಡುವುದು ಹೇಗೆ?
    November 23, 2008 - 11:29am
  • ASHOKKUMAR
    ಉ: ಓದಿದ್ದು ಕೇಳಿದ್ದು ನೋಡಿದ್ದು-88 ಎನಿತು ಇನಿದು ಕನ್ನಡ ನುಡಿಯು
    November 23, 2008 - 11:21am
  • mahesha
    ಉ: ಓದಿದ್ದು ಕೇಳಿದ್ದು ನೋಡಿದ್ದು-88 ತರಂಗ ಸಂಪಾದಕಿಯ ಚೊಚ್ಚಲ ಹೆರಿಗೆ!
    November 23, 2008 - 11:03am
  • prem
    ಉ: ಓದಿದ್ದು ಕೇಳಿದ್ದು ನೋಡಿದ್ದು-88 ತರಂಗ ಸಂಪಾದಕಿಯ ಚೊಚ್ಚಲ ಹೆರಿಗೆ!
    November 23, 2008 - 10:47am
ಇನ್ನಷ್ಟು


ಸಿಂಹಕ್ಕೆ ಮೃಗಗಳು ಅಭಿಷೇಕವನ್ನಾಗಲೀ ಸಂಸ್ಕಾರವನ್ನಾಗಲೀ ಮಾಡುವುದಿಲ್ಲ. ತನ್ನ ಪರಾಕ್ರಮದಿಂದ ತಾನೇ ಸಂಪಾದಿಸಿಕೊಂಡ ಸಂಪತ್ತುಳ್ಳ ಅದಕ್ಕೆ ಮೃಗರಾಜಪದವಿ ತಾನಾಗಿಯೇ ಬರುತ್ತದೆ.

— ಹಿತೋಪದೇಶ, ಸುಹೃದ್ಭೇದ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator