ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್

ಲೇಖನ: "ಈ ನೀರು ಕುಡದ್ರ ಉಚ್ಚಿ ಕುಡಧಾಂಗ ಆಗತೈತಿ ನೋಡಪಾ..!"

  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help
ಸಂಪದ › User account

thewiseant (ಲೇಖನಗಳು)

'ಹುಚ್ಚು ಮುಂಡೆ ಮದುವೆಯಲ್ಲಿ ಉಂಡವನೇ ಜಾಣ '

September 13, 2008 - 11:58pm — thewiseant

ಕಡೆಯ ನಿಲ್ದಾಣಕ್ಕಿಂತ ಹಿಂದಿನ ಸ್ಟಾಪ್ನಲ್ಲಿ ಬಸ್ಸಿಗಾಗಿ ಬಹಳ ಹೊತ್ತಿನಿಂದ ನಿಂತಿದ್ದೆ. ದೂರದಲ್ಲೊಂದು ವೋಲ್ವೋ ಬಸ್ ಕಾಣಿಸಿಕೊಂಡಿತು. ತಡವಾಗುತ್ತಿರುವುದರಿಂದ ಬೇಗ ಹೋಗೇಬಿಡೋಣ ಎಂದುಕೊಳ್ಳುತ್ತಾ ಇತರ ಕೆಲವರೊಂದಿಗೆ ನಾನೂ ಕೈ ತೋರಿಸಿದೆ. ಬಸ್ಸಿನಲ್ಲಿದ್ದವರು ಬೆರಳೆಣಿಕೆಯಷ್ಟು ಮಂದಿ ಮಾತ್ರ.  ಮುಂದೆ ಓದಿ »

  • ಪ್ರಚಲಿತ
~.~
  • 2 ಪ್ರತಿಕ್ರಿಯೆಗಳು
  • 246 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಭಾರತದ ಜ್ಞಾನಾವತಾರ

May 10, 2008 - 2:30am — thewiseant

ಸ್ವಾಮಿ ಶ್ರೀ ಯುಕ್ತೇಶ್ವರ ಗಿರಿ (೧೦ ಮೇ ೧೯೫೫-೭ ಮಾರ್ಚ್ ೧೯೩೬)

ಸ್ವಾಮಿ ಶ್ರೀ ಯುಕ್ತೇಶ್ವರ ಗಿರಿ
(೧೦ ಮೇ ೧೯೫೫-೭ ಮಾರ್ಚ್ ೧೯೩೬)
 ಮುಂದೆ ಓದಿ »

  • ಅಧ್ಯಾತ್ಮ
~.~
  • Login or register to post comments
  • 351 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಬೇಂದ್ರೆ ನೆನಪು

April 15, 2008 - 1:46am — thewiseant

ವರಕವಿ ದ ರಾ ಬೇಂದ್ರೆ

ಪ್ರತಿ ಯುಗಾದಿಯಂದು ರೇಡಿಯೋ ಅಥವಾ ದೂರದರ್ಶನದಲ್ಲಿ ತಪ್ಪದೆ ಪ್ರಸಾರವಾಗುವ ಗೀತೆ ಬೇಂದ್ರೆಯವರ "ಯುಗಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ". ಒಂದು ರೀತಿಯಲ್ಲಿ ಬೇವು ಬೆಲ್ಲದಂತೆ ಈ ಗೀತೆಯೂ ಹಬ್ಬದ ಅವಿಭಾಜ್ಯ ಅಂಗವಾಗಿದೆ.

ಬೇಂದ್ರೆಯವರು ಈ ಪ್ರಸಿದ್ಧ ಗೀತೆಯಲ್ಲದೆ ಯುಗಾದಿಯ ಬಗ್ಗೆ ಇನ್ನೂ ಒಂದು ಗೀತೆಯನ್ನು ರಚಿಸಿದ್ದಾರೆ. ಅದರ ಮೊದಲ ಸಾಲುಗಳು ಇಂತಿವೆ:
ಅವರವರಿಗೆ ಅವರ ಹಾದಿ
ಅವರ ಹಾದಿ
ನನಗೆ ನಿನಗೆ ಒಂದೇ ಆದಿ
ಒಂದೇ ದಾದಿ
ಯುಗದ ಮಧ್ಯೆ ಬಿಂದು ಒಂದೂ
ಯುಗದ ಮಧ್ಯೆ ಬಿಂದು ಒಂದೂ

ಬೇಂದ್ರೆಯವರ ಇಂಥಹ ಸರಳವೆನಿಸುವ ಕವನಗಳಲ್ಲೇ ಜೀವನ ದರ್ಶನವಾಗುತ್ತದೆ. ಒಮ್ಮೆ ಬೇಂದ್ರೆಯವರ ಕಾವ್ಯದ ಬಗ್ಗೆ ಮಾತಾಡಲು ಬಂದವರಿಗೆ ವರಕವಿಯ ಕೆಲವು ಅಪರೂಪದ ಅಥವಾ ವಿಶಿಷ್ಟ ಕವನಗಳ ಬಗ್ಗೆ ಹೇಳಲು ಕೋರಲಾಯಿತು. ಅದಕ್ಕೆ ಉತ್ತರವಾಗಿ ಅವರು ಬೇಂದ್ರೆಯವರ ಪ್ರತಿ ಕವನವೂ ವಿಶಿಷ್ಟವೂ ಅಪರೂಪದ್ದೂ ಆದದ್ದು ಎಂದರು.  ಮುಂದೆ ಓದಿ »

  • ವ್ಯಕ್ತಿ ವಿಷಯ, ಪರಿಚಯ, ಸಾಧನೆ
~.~
  • Login or register to post comments
  • 330 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮಹಾತ್ಮಾ ಗಾಂಧಿಯವರ ಜ್ಞಾಪಕಾರ್ಥ

January 30, 2008 - 3:39am — thewiseant

ಮಹಾತ್ಮಾ ಗಾಂಧಿಯವರ ಜ್ಞಾಪಕಾರ್ಥ

 

"ಹೇ ರಾಂ" ಎನ್ನುತ್ತಾ ರಾಮನೆಡೆ ಹೊರಟ "ರಾಮರಾಜ್ಯ"ದ ಕನಸು ಕಂಡ ಬಾಪು  ಮುಂದೆ ಓದಿ »

  • ಪ್ರಚಲಿತ
~.~
  • Login or register to post comments
  • 336 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಸ್ವತಂತ್ರ ಭಾರತದೊಲ್ಲೊಂದು ಆತಂಕಕಾರಿ ಕ್ಷಣ

July 15, 2007 - 4:43pm — thewiseant

ಸತ್ಯ ಅಹಿಂಸೆಯ ಹಾದಿಯಲ್ಲಿ ಹೋರಾಡಿ ಪರಕೀಯ ಅಳ್ವಿಕೆಯಿಂದ ಬಿಡುಗಡೆ ಹೊಂದಿ ವಿಷ್ವ ಸಮುದಾಯದಲ್ಲಿ ಜವಾಬ್ದಾರಿಯುತ ರಾಷ್ಟ್ರವಾಗಿ ಭಾರತ ಸ್ಥಾನಮಾನ ಪಡೆದಿದೆ. ಸ್ವತಂತ್ರ ಬಂದ ಹೊಸತರಲ್ಲೇ ನಡೆದ ಈ ಘಟನೆ ನಂಬಲಸಾಧ್ಯವಾದರೂ ಸತ್ಯ.  ಮುಂದೆ ಓದಿ »

  • ಪ್ರಚಲಿತ
~.~
  • 4 ಪ್ರತಿಕ್ರಿಯೆಗಳು
  • 846 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • Aravinda
    ಉ: ನಮ್ಮ ಹಾಸ್ಟೆಲ್ ಹುಡುಗರ ಕಾಫಿ ಯಾತ್ರೆ!
    November 23, 2008 - 2:33pm
  • bvenkatraya
    ಉ: ಅನ್ಯ ರಾಜ್ಯದವರಲ್ಲಿರುವ ಭಾಷಾ ಪ್ರೇಮ ನಮ್ಮಲ್ಲಿ ಯಾಕೆ ಇಲ್ಲಾ?
    November 23, 2008 - 1:51pm
  • bvenkatraya
    ಉ: ಅನ್ಯ ರಾಜ್ಯದವರಲ್ಲಿರುವ ಭಾಷಾ ಪ್ರೇಮ ನಮ್ಮಲ್ಲಿ ಯಾಕೆ ಇಲ್ಲಾ?
    November 23, 2008 - 1:42pm
  • ಮನಹ್ಪಠಲ
    ಉ: ನೀವು ಈರುಳ್ಳಿ ಆಲುಗೆಡ್ಡೆ ಹುಳಿಯನ್ನು ಹೀಗೆ ಮಾಡಬಹುದು
    November 23, 2008 - 1:04pm
  • ASHOKKUMAR
    ಉ: ಸಂಜೆವಾಣಿ ಏರಿಸಿದ ಕ್ಷಿಪಣಿ
    November 23, 2008 - 11:48am
  • ASHOKKUMAR
    ಉ: ಮಿನಿ ರಾಜಕಾರಣಿ !
    November 23, 2008 - 11:47am
  • kpbolumbu
    ಉ: ಕಂಗ್ಲಿಷ್ ನಲ್ಲಿ ಮಾತಾಡುವುದು ಹೇಗೆ?
    November 23, 2008 - 11:29am
  • ASHOKKUMAR
    ಉ: ಓದಿದ್ದು ಕೇಳಿದ್ದು ನೋಡಿದ್ದು-88 ಎನಿತು ಇನಿದು ಕನ್ನಡ ನುಡಿಯು
    November 23, 2008 - 11:21am
  • mahesha
    ಉ: ಓದಿದ್ದು ಕೇಳಿದ್ದು ನೋಡಿದ್ದು-88 ತರಂಗ ಸಂಪಾದಕಿಯ ಚೊಚ್ಚಲ ಹೆರಿಗೆ!
    November 23, 2008 - 11:03am
  • prem
    ಉ: ಓದಿದ್ದು ಕೇಳಿದ್ದು ನೋಡಿದ್ದು-88 ತರಂಗ ಸಂಪಾದಕಿಯ ಚೊಚ್ಚಲ ಹೆರಿಗೆ!
    November 23, 2008 - 10:47am
ಇನ್ನಷ್ಟು


ಹತ್ಯೆಯೋ ಹನ್ಯತೆಯೋ ವಿಜಯವೋ ಪರಿಭವವೋ ।
ಕ್ಷತ್ರಿಯಂ ಸ್ವಾರ್ಥಮಂ ಗಣಿಸುವನೆ ರಣದೊಳ್? ।।
ಕೃತನಿರ್ಣಯ ಬಾಹ್ಯಲಾಭನಷ್ಟದಿನಲ್ಲ ।
ಆತ್ಮಋಣವದು ಜಗಕೆ -- ಮಂಕುತಿಮ್ಮ ।।

— ಡಿ.ವಿ.ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator